ಬ್ರೇಕಿಂಗ್ ನ್ಯೂಸ್
18-07-22 10:20 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 18 : ಜಿಎಸ್ಟಿ ಹೆಸರಲ್ಲಿ ಹೆಚ್ಚಿಸಲಾಗಿದ್ದ ನಂದಿನಿ ಮೊಸರು, ಲಸ್ಸಿ ಮತ್ತು ಮಜ್ಜಿಗೆ ದರಗಳನ್ನು ಸೋಮವಾರ ಮತ್ತೆ ಪರಿಷ್ಕರಿಸಲಾಗಿದೆ.
ನಂದಿನಿಯ ಎಲ್ಲ ಹಾಲಿನ ಉತ್ಪನ್ನಗಳ ದರವನ್ನು 50 ಪೈಸೆಯಿಂದ ₹ 1.50 ರಷ್ಟು ಕಡಿಮೆ ಮಾಡಲಾಗಿದೆ. ಭಾನುವಾರ ಈ ಉತ್ಪನ್ನಗಳ ದರಗಳನ್ನು ₹ 1ರಿಂದ ₹3ರಷ್ಟು ಹೆಚ್ಚಿಸಲಾಗಿತ್ತು.
ಗ್ರಾಹಕರಿಂದ ಬೆಲೆ ಏರಿಕೆಗೆ ಭಾರೀ ವಿರೋಧ ವ್ಯಕ್ತವಾಗಿದ್ದರಿಂದ ಕರ್ನಾಟಕ ಹಾಲು ಮಹಾಮಂಡಳಿ ದರದಲ್ಲಿ ಪರಿಷ್ಕರಣೆ ಮಾಡುವ ಕ್ರಮ ಕೈಗೊಂಡಿದೆ.
ಪರಿಷ್ಕರಿಸಿದ ದರಗಳ ಅನ್ವಯ 200 ಗ್ರಾಂ ಮೊಸರಿಗೆ ರೂ. 10.50 ನಿಗದಿಪಡಿಸಲಾಗಿದೆ. ಇದರಿಂದ, ಮೂಲ ಹಿಂದಿನ ದರಕ್ಕಿಂತ 50 ಪೈಸೆಯಷ್ಟು ಮಾತ್ರ ಹೆಚ್ಚಿಸಿದಂತಾಗಿದೆ. 200 ಮಿ.ಲೀ. ಸ್ಯಾಚೆಯ ಮಜ್ಜಿಗೆ ದರವು ₹7 ರಿಂದ ₹8ಕ್ಕೆ ಹೆಚ್ಚಿಸಲಾಗಿತ್ತು. ಪರಿಷ್ಕೃತ ದರಗಳ ಅನ್ವಯ ₹7.50ಕ್ಕೆ ನಿಗದಿಪಡಿಸಲಾಗಿದೆ.
ಇದೇ ರೀತಿ, 200 ಮಿ.ಲೀ. ಸ್ಯಾಚೆಯ ಲಸ್ಸಿ ದರವನ್ನು ₹10ರಿಂದ 11ಕ್ಕೆ ಹೆಚ್ಚಿಸಲಾಗಿತ್ತು. ಈಗ, ಹೊಸ ದರಗಳ ಅನ್ವಯ ₹10.50ಕ್ಕೆ ನಿಗದಿಪಡಿಸಲಾಗಿದೆ. ಗ್ರಾಹಕರ ಹಿತದೃಷ್ಟಿಯಿಂದ ಜುಲೈ 19ರಿಂದ ಜಾರಿಗೆ ಬರುವಂತೆ 'ನಂದಿನಿ' ಮೊಸರು, ಮಜ್ಜಿಗೆ ಮತ್ತು ಲಸ್ಸಿ ಪೊಟ್ಟಣಗಳ ಮಾರಾಟ ದರಗಳನ್ನು ಮತ್ತೊಮ್ಮೆ ಮರು ಪರಿಷ್ಕರಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
As the Goods and Services Tax (GST) on several items, especially pre-packaged food, came into force on Monday, the Opposition Congress and the Janata Dal (Secular) attacked the Bharatiya Janata Party for causing distress among the poor and middle class who are already affected by rising prices.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm