ಬ್ರೇಕಿಂಗ್ ನ್ಯೂಸ್
18-07-22 10:20 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 18 : ಜಿಎಸ್ಟಿ ಹೆಸರಲ್ಲಿ ಹೆಚ್ಚಿಸಲಾಗಿದ್ದ ನಂದಿನಿ ಮೊಸರು, ಲಸ್ಸಿ ಮತ್ತು ಮಜ್ಜಿಗೆ ದರಗಳನ್ನು ಸೋಮವಾರ ಮತ್ತೆ ಪರಿಷ್ಕರಿಸಲಾಗಿದೆ.
ನಂದಿನಿಯ ಎಲ್ಲ ಹಾಲಿನ ಉತ್ಪನ್ನಗಳ ದರವನ್ನು 50 ಪೈಸೆಯಿಂದ ₹ 1.50 ರಷ್ಟು ಕಡಿಮೆ ಮಾಡಲಾಗಿದೆ. ಭಾನುವಾರ ಈ ಉತ್ಪನ್ನಗಳ ದರಗಳನ್ನು ₹ 1ರಿಂದ ₹3ರಷ್ಟು ಹೆಚ್ಚಿಸಲಾಗಿತ್ತು.
ಗ್ರಾಹಕರಿಂದ ಬೆಲೆ ಏರಿಕೆಗೆ ಭಾರೀ ವಿರೋಧ ವ್ಯಕ್ತವಾಗಿದ್ದರಿಂದ ಕರ್ನಾಟಕ ಹಾಲು ಮಹಾಮಂಡಳಿ ದರದಲ್ಲಿ ಪರಿಷ್ಕರಣೆ ಮಾಡುವ ಕ್ರಮ ಕೈಗೊಂಡಿದೆ.
ಪರಿಷ್ಕರಿಸಿದ ದರಗಳ ಅನ್ವಯ 200 ಗ್ರಾಂ ಮೊಸರಿಗೆ ರೂ. 10.50 ನಿಗದಿಪಡಿಸಲಾಗಿದೆ. ಇದರಿಂದ, ಮೂಲ ಹಿಂದಿನ ದರಕ್ಕಿಂತ 50 ಪೈಸೆಯಷ್ಟು ಮಾತ್ರ ಹೆಚ್ಚಿಸಿದಂತಾಗಿದೆ. 200 ಮಿ.ಲೀ. ಸ್ಯಾಚೆಯ ಮಜ್ಜಿಗೆ ದರವು ₹7 ರಿಂದ ₹8ಕ್ಕೆ ಹೆಚ್ಚಿಸಲಾಗಿತ್ತು. ಪರಿಷ್ಕೃತ ದರಗಳ ಅನ್ವಯ ₹7.50ಕ್ಕೆ ನಿಗದಿಪಡಿಸಲಾಗಿದೆ.
ಇದೇ ರೀತಿ, 200 ಮಿ.ಲೀ. ಸ್ಯಾಚೆಯ ಲಸ್ಸಿ ದರವನ್ನು ₹10ರಿಂದ 11ಕ್ಕೆ ಹೆಚ್ಚಿಸಲಾಗಿತ್ತು. ಈಗ, ಹೊಸ ದರಗಳ ಅನ್ವಯ ₹10.50ಕ್ಕೆ ನಿಗದಿಪಡಿಸಲಾಗಿದೆ. ಗ್ರಾಹಕರ ಹಿತದೃಷ್ಟಿಯಿಂದ ಜುಲೈ 19ರಿಂದ ಜಾರಿಗೆ ಬರುವಂತೆ 'ನಂದಿನಿ' ಮೊಸರು, ಮಜ್ಜಿಗೆ ಮತ್ತು ಲಸ್ಸಿ ಪೊಟ್ಟಣಗಳ ಮಾರಾಟ ದರಗಳನ್ನು ಮತ್ತೊಮ್ಮೆ ಮರು ಪರಿಷ್ಕರಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
As the Goods and Services Tax (GST) on several items, especially pre-packaged food, came into force on Monday, the Opposition Congress and the Janata Dal (Secular) attacked the Bharatiya Janata Party for causing distress among the poor and middle class who are already affected by rising prices.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm