ಬ್ರೇಕಿಂಗ್ ನ್ಯೂಸ್
02-10-20 03:01 pm Headline Karnataka News Network ಕರ್ನಾಟಕ
ಕಾಸರಗೋಡು, ಅ.2: ಕಳೆದ ಒಂದು ವಾರದಿಂದ ಕೊರೋನ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಅ.3ರಿಂದ ಅ.31ರ ತನಕ ಸೆಕ್ಷನ್ 144ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ನಿಷೇಧಾಜ್ಞೆಯನ್ವಯ ಐದಕ್ಕಿಂತ ಅಧಿಕ ಮಂದಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
ಅಕ್ಟೋಬರ್ 3 ರ ಬೆಳಗ್ಗೆ 9ರಿಂದ 31ರ ತನಕ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಆಯಾ ಜಿಲ್ಲೆಗಳ ಸ್ಥಿತಿ ಗತಿ ಮನಗಂಡು ನಿಯಂತ್ರಣಗಳಲ್ಲಿ ಸಡಿಲಿಕೆ ಬೇಕೆ ಎಂಬ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.

ವಿವಾಹ, ಮರಣ ನಂತರದ ಕಾರ್ಯಕ್ರಮ ಮೊದಲಾದವುಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ ಕೋವಿಡ್ ಮಾನದಂಡದಂತೆ ಈ ಕಾರ್ಯಕ್ರಮ ನಡೆಸಲು ಅನುಮತಿ ಸಿಗಲಿದೆ. ಜನರು ಸೇರುವ ಎಲ್ಲ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗಿದೆ.
ಎರಡು ದಿನಗಳ ಹಿಂದೆ ನಡೆದ ಸರ್ವ ಪಕ್ಷ ಸಭೆಯಲ್ಲಿ ಪ್ರತಿಭಟನೆ ಸೇರಿದಂತೆ ಜನರು ಗುಂಪುಗೂಡುವ ಎಲ್ಲ ಕಾರ್ಯಕ್ರಮಗಳಿಗೂ ನಿರ್ಬಂಧ ಹೇರಲು ತೀರ್ಮಾನಿಸಲಾಗಿತ್ತು. ಅದರಂತೆ ಸರಕಾರ ಈ ಆದೇಶ ಹೊರಡಿಸಿದೆ.
ಕೇರಳದಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ ದಿನಂಪ್ರತಿ ಎಂಟು ಸಾವಿರವನ್ನು ದಾಟುತ್ತಿದ್ದು, ಕಾಸರಗೋಡು ಜಿಲ್ಲೆಯಲ್ಲೂ 500ರ ಗಡಿಗೆ ತಲುಪಿದೆ. ಕಳೆದ 20 ದಿನಗಳಿಂದ ಅನಿಯಂತ್ರಿತವಾಗಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಲಾಕ್ ಡೌನ್ ಸಡಿಲಿಕೆಯನ್ನು ಮತ್ತೆ ಬಿಗಿ ಗೊಳಿಸಲು ಕೇರಳ ಸರಕಾರ ಈಗಾಗಲೇ ತೀರ್ಮಾ ನಿಸಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm