ಬ್ರೇಕಿಂಗ್ ನ್ಯೂಸ್
02-10-20 05:39 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 02: ಅತ್ತ ನಟಿ, ನಿರೂಪಕಿ ಅನುಶ್ರೀ ತಾನ್ಯಾವುದೇ ತಪ್ಪು ಮಾಡಿಲ್ಲ. ತನ್ನ ವಿರುದ್ಧ ವಿನಾಕಾರಣ ವದಂತಿ ಹರಡುತ್ತಿದ್ದಾರೆ ಎಂದು ಅಲವತ್ತುಕೊಂಡಿರುವಾಗಲೇ ಇತ್ತ ಡ್ರಗ್ಸ್ ವಿರುದ್ಧ ಹೋರಾಟಕ್ಕಿಳಿದಿರುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅನುಶ್ರೀ ಕುರಿತಾಗಿ ಕ್ಷುಲ್ಲಕವಾಗಿ ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಆಕೆಯಿನ್ನೂ ಬಂಧನವಾಗದಿರಲು ಗಾಡ್ ಫಾದರ್ ಕಾರಣ ಅನ್ನುವ ರೀತಿ ಟೀಕಿಸಿದ್ದಾರೆ.
ಅನುಶ್ರೀ ಇನ್ನೂ ಅರೆಸ್ಟ್ ಆಗದಂತೆ ಆಕೆಯ ಶುಗರ್ ಡ್ಯಾಡಿ ತಡೆದಿದ್ದಾರೆ. ಆದರೆ ಇನ್ನು ಮುಂದೆ ಇದು ಸಾಧ್ಯವಿಲ್ಲ. ಕೆಲವೇ ದಿನಗಳಲ್ಲಿ ಆಕೆಗೆ ತಕ್ಕ ಶಾಸ್ತಿಯಾಗಲಿದೆ. ಅನುಶ್ರೀಯ ರಹಸ್ಯಗಳು ಹೊರ ಬೀಳಲಿವೆ ಎಂದು ಟ್ವೀಟ್ ಮೂಲಕ ಸಂಬರಗಿ ತಿಳಿಸಿದ್ದಾರೆ

ರಿಂಗ್ ಮಾಸ್ಟರ್ ಸಿನಿಮಾದಲ್ಲಿ ಅನುಶ್ರೀ ಮತ್ತು ಸ್ನೇಹಿತರು ಹೊಸ ವರ್ಷದ ಪಾರ್ಟಿಯನ್ನು ಆಚರಿಸಲು ಡ್ರಗ್ ಪೆಡ್ಲರ್ ಗೆ ಕರೆ ಮಾಡುತ್ತಾರೆ. ಆದರೆ ಡ್ರಗ್ ಪೆಡ್ಲರ್ ನೈಜ ಮುಖ ತೋರಿಸಿದಾಗ ಪರಿಸ್ಥಿತಿ ಕೈ ಮೀರಿ ಹೋಗಿರುತ್ತದೆ. ಅದೇ ಚಿತ್ರದ ಕತೆಯೇ ನೈಜ ಜೀವನದಲ್ಲಿ ಆಗಿರುವಂತೆ ಪರೋಕ್ಷವಾಗಿ ಸಂಬರಗಿ ಪ್ರಶ್ನೆ ಮಾಡಿದ್ದಾರೆ. ಕಲೆ ಜೀವನವನ್ನು ಅನುಸರಿಸುತ್ತದೆಯೇ ಅಥವಾ ಜೀವನ ಚಲನಚಿತ್ರಗಳನ್ನು ಅನುಕರಿಸುತ್ತಿದೆಯೇ ಎಂದು ಸಂಬರಗಿ ಪ್ರಶ್ನಿಸಿದ್ದಾರೆ.
#Anushree IN #DURGS CASE.
— Veera Indian Prashanth Sambargi (@vip_sambaragi) October 2, 2020
Her sugar daddy has managed to prevent her arrest till now. Not any longer. It is only a matter of time before she gets what she deserves. More skeletons will tumble out of her cupboards.#SandalwoodDrugScandal #tv #anchoranushree #anchor #kannada
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm