ಬ್ರೇಕಿಂಗ್ ನ್ಯೂಸ್
02-10-20 05:39 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 02: ಅತ್ತ ನಟಿ, ನಿರೂಪಕಿ ಅನುಶ್ರೀ ತಾನ್ಯಾವುದೇ ತಪ್ಪು ಮಾಡಿಲ್ಲ. ತನ್ನ ವಿರುದ್ಧ ವಿನಾಕಾರಣ ವದಂತಿ ಹರಡುತ್ತಿದ್ದಾರೆ ಎಂದು ಅಲವತ್ತುಕೊಂಡಿರುವಾಗಲೇ ಇತ್ತ ಡ್ರಗ್ಸ್ ವಿರುದ್ಧ ಹೋರಾಟಕ್ಕಿಳಿದಿರುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅನುಶ್ರೀ ಕುರಿತಾಗಿ ಕ್ಷುಲ್ಲಕವಾಗಿ ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಆಕೆಯಿನ್ನೂ ಬಂಧನವಾಗದಿರಲು ಗಾಡ್ ಫಾದರ್ ಕಾರಣ ಅನ್ನುವ ರೀತಿ ಟೀಕಿಸಿದ್ದಾರೆ.
ಅನುಶ್ರೀ ಇನ್ನೂ ಅರೆಸ್ಟ್ ಆಗದಂತೆ ಆಕೆಯ ಶುಗರ್ ಡ್ಯಾಡಿ ತಡೆದಿದ್ದಾರೆ. ಆದರೆ ಇನ್ನು ಮುಂದೆ ಇದು ಸಾಧ್ಯವಿಲ್ಲ. ಕೆಲವೇ ದಿನಗಳಲ್ಲಿ ಆಕೆಗೆ ತಕ್ಕ ಶಾಸ್ತಿಯಾಗಲಿದೆ. ಅನುಶ್ರೀಯ ರಹಸ್ಯಗಳು ಹೊರ ಬೀಳಲಿವೆ ಎಂದು ಟ್ವೀಟ್ ಮೂಲಕ ಸಂಬರಗಿ ತಿಳಿಸಿದ್ದಾರೆ

ರಿಂಗ್ ಮಾಸ್ಟರ್ ಸಿನಿಮಾದಲ್ಲಿ ಅನುಶ್ರೀ ಮತ್ತು ಸ್ನೇಹಿತರು ಹೊಸ ವರ್ಷದ ಪಾರ್ಟಿಯನ್ನು ಆಚರಿಸಲು ಡ್ರಗ್ ಪೆಡ್ಲರ್ ಗೆ ಕರೆ ಮಾಡುತ್ತಾರೆ. ಆದರೆ ಡ್ರಗ್ ಪೆಡ್ಲರ್ ನೈಜ ಮುಖ ತೋರಿಸಿದಾಗ ಪರಿಸ್ಥಿತಿ ಕೈ ಮೀರಿ ಹೋಗಿರುತ್ತದೆ. ಅದೇ ಚಿತ್ರದ ಕತೆಯೇ ನೈಜ ಜೀವನದಲ್ಲಿ ಆಗಿರುವಂತೆ ಪರೋಕ್ಷವಾಗಿ ಸಂಬರಗಿ ಪ್ರಶ್ನೆ ಮಾಡಿದ್ದಾರೆ. ಕಲೆ ಜೀವನವನ್ನು ಅನುಸರಿಸುತ್ತದೆಯೇ ಅಥವಾ ಜೀವನ ಚಲನಚಿತ್ರಗಳನ್ನು ಅನುಕರಿಸುತ್ತಿದೆಯೇ ಎಂದು ಸಂಬರಗಿ ಪ್ರಶ್ನಿಸಿದ್ದಾರೆ.
#Anushree IN #DURGS CASE.
— Veera Indian Prashanth Sambargi (@vip_sambaragi) October 2, 2020
Her sugar daddy has managed to prevent her arrest till now. Not any longer. It is only a matter of time before she gets what she deserves. More skeletons will tumble out of her cupboards.#SandalwoodDrugScandal #tv #anchoranushree #anchor #kannada
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 02:04 pm
HK News Desk
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm