ಬ್ರೇಕಿಂಗ್ ನ್ಯೂಸ್
02-10-20 05:39 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 02: ಅತ್ತ ನಟಿ, ನಿರೂಪಕಿ ಅನುಶ್ರೀ ತಾನ್ಯಾವುದೇ ತಪ್ಪು ಮಾಡಿಲ್ಲ. ತನ್ನ ವಿರುದ್ಧ ವಿನಾಕಾರಣ ವದಂತಿ ಹರಡುತ್ತಿದ್ದಾರೆ ಎಂದು ಅಲವತ್ತುಕೊಂಡಿರುವಾಗಲೇ ಇತ್ತ ಡ್ರಗ್ಸ್ ವಿರುದ್ಧ ಹೋರಾಟಕ್ಕಿಳಿದಿರುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅನುಶ್ರೀ ಕುರಿತಾಗಿ ಕ್ಷುಲ್ಲಕವಾಗಿ ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಆಕೆಯಿನ್ನೂ ಬಂಧನವಾಗದಿರಲು ಗಾಡ್ ಫಾದರ್ ಕಾರಣ ಅನ್ನುವ ರೀತಿ ಟೀಕಿಸಿದ್ದಾರೆ.
ಅನುಶ್ರೀ ಇನ್ನೂ ಅರೆಸ್ಟ್ ಆಗದಂತೆ ಆಕೆಯ ಶುಗರ್ ಡ್ಯಾಡಿ ತಡೆದಿದ್ದಾರೆ. ಆದರೆ ಇನ್ನು ಮುಂದೆ ಇದು ಸಾಧ್ಯವಿಲ್ಲ. ಕೆಲವೇ ದಿನಗಳಲ್ಲಿ ಆಕೆಗೆ ತಕ್ಕ ಶಾಸ್ತಿಯಾಗಲಿದೆ. ಅನುಶ್ರೀಯ ರಹಸ್ಯಗಳು ಹೊರ ಬೀಳಲಿವೆ ಎಂದು ಟ್ವೀಟ್ ಮೂಲಕ ಸಂಬರಗಿ ತಿಳಿಸಿದ್ದಾರೆ
ರಿಂಗ್ ಮಾಸ್ಟರ್ ಸಿನಿಮಾದಲ್ಲಿ ಅನುಶ್ರೀ ಮತ್ತು ಸ್ನೇಹಿತರು ಹೊಸ ವರ್ಷದ ಪಾರ್ಟಿಯನ್ನು ಆಚರಿಸಲು ಡ್ರಗ್ ಪೆಡ್ಲರ್ ಗೆ ಕರೆ ಮಾಡುತ್ತಾರೆ. ಆದರೆ ಡ್ರಗ್ ಪೆಡ್ಲರ್ ನೈಜ ಮುಖ ತೋರಿಸಿದಾಗ ಪರಿಸ್ಥಿತಿ ಕೈ ಮೀರಿ ಹೋಗಿರುತ್ತದೆ. ಅದೇ ಚಿತ್ರದ ಕತೆಯೇ ನೈಜ ಜೀವನದಲ್ಲಿ ಆಗಿರುವಂತೆ ಪರೋಕ್ಷವಾಗಿ ಸಂಬರಗಿ ಪ್ರಶ್ನೆ ಮಾಡಿದ್ದಾರೆ. ಕಲೆ ಜೀವನವನ್ನು ಅನುಸರಿಸುತ್ತದೆಯೇ ಅಥವಾ ಜೀವನ ಚಲನಚಿತ್ರಗಳನ್ನು ಅನುಕರಿಸುತ್ತಿದೆಯೇ ಎಂದು ಸಂಬರಗಿ ಪ್ರಶ್ನಿಸಿದ್ದಾರೆ.
#Anushree IN #DURGS CASE.
— Veera Indian Prashanth Sambargi (@vip_sambaragi) October 2, 2020
Her sugar daddy has managed to prevent her arrest till now. Not any longer. It is only a matter of time before she gets what she deserves. More skeletons will tumble out of her cupboards.#SandalwoodDrugScandal #tv #anchoranushree #anchor #kannada
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm