ಬ್ರೇಕಿಂಗ್ ನ್ಯೂಸ್
02-10-20 05:39 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 02: ಅತ್ತ ನಟಿ, ನಿರೂಪಕಿ ಅನುಶ್ರೀ ತಾನ್ಯಾವುದೇ ತಪ್ಪು ಮಾಡಿಲ್ಲ. ತನ್ನ ವಿರುದ್ಧ ವಿನಾಕಾರಣ ವದಂತಿ ಹರಡುತ್ತಿದ್ದಾರೆ ಎಂದು ಅಲವತ್ತುಕೊಂಡಿರುವಾಗಲೇ ಇತ್ತ ಡ್ರಗ್ಸ್ ವಿರುದ್ಧ ಹೋರಾಟಕ್ಕಿಳಿದಿರುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅನುಶ್ರೀ ಕುರಿತಾಗಿ ಕ್ಷುಲ್ಲಕವಾಗಿ ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಆಕೆಯಿನ್ನೂ ಬಂಧನವಾಗದಿರಲು ಗಾಡ್ ಫಾದರ್ ಕಾರಣ ಅನ್ನುವ ರೀತಿ ಟೀಕಿಸಿದ್ದಾರೆ.
ಅನುಶ್ರೀ ಇನ್ನೂ ಅರೆಸ್ಟ್ ಆಗದಂತೆ ಆಕೆಯ ಶುಗರ್ ಡ್ಯಾಡಿ ತಡೆದಿದ್ದಾರೆ. ಆದರೆ ಇನ್ನು ಮುಂದೆ ಇದು ಸಾಧ್ಯವಿಲ್ಲ. ಕೆಲವೇ ದಿನಗಳಲ್ಲಿ ಆಕೆಗೆ ತಕ್ಕ ಶಾಸ್ತಿಯಾಗಲಿದೆ. ಅನುಶ್ರೀಯ ರಹಸ್ಯಗಳು ಹೊರ ಬೀಳಲಿವೆ ಎಂದು ಟ್ವೀಟ್ ಮೂಲಕ ಸಂಬರಗಿ ತಿಳಿಸಿದ್ದಾರೆ

ರಿಂಗ್ ಮಾಸ್ಟರ್ ಸಿನಿಮಾದಲ್ಲಿ ಅನುಶ್ರೀ ಮತ್ತು ಸ್ನೇಹಿತರು ಹೊಸ ವರ್ಷದ ಪಾರ್ಟಿಯನ್ನು ಆಚರಿಸಲು ಡ್ರಗ್ ಪೆಡ್ಲರ್ ಗೆ ಕರೆ ಮಾಡುತ್ತಾರೆ. ಆದರೆ ಡ್ರಗ್ ಪೆಡ್ಲರ್ ನೈಜ ಮುಖ ತೋರಿಸಿದಾಗ ಪರಿಸ್ಥಿತಿ ಕೈ ಮೀರಿ ಹೋಗಿರುತ್ತದೆ. ಅದೇ ಚಿತ್ರದ ಕತೆಯೇ ನೈಜ ಜೀವನದಲ್ಲಿ ಆಗಿರುವಂತೆ ಪರೋಕ್ಷವಾಗಿ ಸಂಬರಗಿ ಪ್ರಶ್ನೆ ಮಾಡಿದ್ದಾರೆ. ಕಲೆ ಜೀವನವನ್ನು ಅನುಸರಿಸುತ್ತದೆಯೇ ಅಥವಾ ಜೀವನ ಚಲನಚಿತ್ರಗಳನ್ನು ಅನುಕರಿಸುತ್ತಿದೆಯೇ ಎಂದು ಸಂಬರಗಿ ಪ್ರಶ್ನಿಸಿದ್ದಾರೆ.
#Anushree IN #DURGS CASE.
— Veera Indian Prashanth Sambargi (@vip_sambaragi) October 2, 2020
Her sugar daddy has managed to prevent her arrest till now. Not any longer. It is only a matter of time before she gets what she deserves. More skeletons will tumble out of her cupboards.#SandalwoodDrugScandal #tv #anchoranushree #anchor #kannada
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm