ಬ್ರೇಕಿಂಗ್ ನ್ಯೂಸ್
27-07-22 02:21 pm HK News Desk ಕರ್ನಾಟಕ
ಸುಳ್ಯ ಜುಲೈ 27 : ಬಿಜೆಪಿ ಕಾರ್ಯಕರ್ತನ ಶವ ಬೆಳ್ಳಾರೆ ತಲುಪುತ್ತಿದ್ದಂತೆ ಆಕ್ರೋಶ ಕಟ್ಟೆಯೊಡೆದಿದೆ. ಸೇರಿದ್ದ ಉದ್ರಿಕ್ತರು ಬಿಜೆಪಿ ವಿರುದ್ಧವೇ ಧಿಕ್ಕಾರ ಕೂಗಿದ್ದಾರೆ.
ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸ್ಥಳಕ್ಕೆ ಬರುತ್ತಿದ್ದಂತೆ ಧಿಕ್ಕಾರ ಕೂಗಿದ್ದಾರೆ. ಸಾವಿರಾರು ಮಂದಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಬಿಜೆಪಿ ನಾಯಕರ ಯಾವುದೇ ಮನವೊಲಿಕೆಗೂ ಆಕ್ರೋಶ ತಣಿಯಲಿಲ್ಲ.



ಸುಳ್ಯ ನಳಿನ್ ಕುಮಾರ್ ಅವರ ಸ್ವಂತ ಊರಾಗಿದ್ದು ಅವರಿಗೆ ತೀವ್ರ ಮುಜುಗರ ಸೃಷ್ಟಿಸಿದ್ದಾರೆ. ಕೊನೆಗೆ, ಇಬ್ಬರು ನಾಯಕರು ಕೂಡ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಕಲ್ಲಡ್ಕ ಪ್ರಭಾಕರ ಭಟ್ ಜನರು ಉದ್ವಿಗ್ನ ಆಗಬಾರದೆಂದು ಮನವಿ ಮಾಡಿದರೂ ಧಿಕ್ಕಾರ ಕೂಗು ನಿಲ್ಲಲಿಲ್ಲ. ಚುನಾವಣೆ ಕಾಲಕ್ಕೆ ಬರುತ್ತೀರಿ, ನೀವು ಸಾವಿಗೆ ಕಾಯ್ತಾ ಇದ್ದೀರಿ ಎಂದು ತೀವ್ರ ಆಕ್ರೋಶ ಹೇಳಿದ್ದಾರೆ.




ಜನರ ಆಕ್ರೋಶ ಹೆಚ್ಚುತ್ತಿದ್ದಂತೆ ಪ್ರಭಾಕರ ಭಟ್ ಅವರನ್ನು ಕೆಲವು ನಾಯಕರು ಸೇರಿಕೊಂಡು ಬೇರೆ ಕಡೆಗೆ ಒಯ್ದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಕಲ್ಲಡ್ಕ ಭಟ್ಟರ ಕಾರನ್ನು ಅಡ್ಡಗಟ್ಟಿ ಘೋಷಣೆ ಕೂಗಿದ್ದಾರೆ. ಬಳಿಕ ತಮ್ಮ ಕಾರನ್ನೇ ಬಿಟ್ಟು ನಳಿನ್ ಕುಮಾರ್ ಬೇರೆ ಕಾರಿನಲ್ಲಿ ತೆರಳಿದ್ದಾರೆ.
Karnataka #BJPYuvaMorcha members attack party president #NalinKumarKateel & heckle district incharge minister #SunilKumar in #Puttur, #DakshinaKannada when they went to pay his last respects to murdered #YuvaMorcha member #PraveenNettaru.#Karnataka #Mangalore #Sullia #Bellare pic.twitter.com/ApjCpgVtGj
— Hate Detector 🔍 (@HateDetectors) July 27, 2022
Bellare BJP Praveen Kumar Murder, public and Hindu Members slam BJP Politicians Nlain Kumar Kateel, Angara and Sunil Kumar while funeral procession. The Karnataka police are looking closely at possible links between the murder of a BJP youth leader in Bellare village of the coastal Dakshina Kannada district on Tuesday night, and the murder of an 18-year-old Muslim youth from Kerala that occurred in the same region on July 20.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 02:02 pm
HK News Desk
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm