ಬ್ರೇಕಿಂಗ್ ನ್ಯೂಸ್
28-07-22 12:01 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 28 : ಬಿಜೆಪಿ ಯುವನಾಯಕ ಪ್ರವೀಣ್ ಕುಮಾರ್ ನೆಟ್ಟಾರ್ ಹತ್ಯೆ ಪ್ರಕರಣ ಸಂಬಂಧ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತಾ, ಮನೆಯ ಸದಸ್ಯನನ್ನು ಕಳೆದುಕೊಂಡಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಗದ್ಗದಿತರಾದರು.
ಪ್ರಕರಣ ಸಂಬಂಧ ಈಗಾಗಲೇ 15 ಕ್ಕೂ ಹೆಚ್ಚು ಜನರನ್ನ ವಶಕ್ಕೆ ಪಡೆಯಲಾಗಿದೆ. ತನಿಖೆ ಮುಂದುವರಿದಿದೆ. ಅದು ಬಾರ್ಡರ್ ಜಿಲ್ಲೆ. ಹೀಗಾಗಿ ಕೇರಳಕ್ಕೆ ತಂಡ ಹೋಗಿದೆ. ಕೇರಳ ಪೊಲೀಸ್ ನಮ್ಮ ಪೊಲೀಸ್ ಜಂಟಿಯಾಗಿ ಕಾರ್ಯಾಚರಣೆ ಆಗಬೇಕು. ಕರ್ನಾಟಕ ಪೊಲೀಸರು ಕೇರಳದ ಪೊಲೀಸರ ಜೊತೆ ಮಾತಾಡ್ತಿದ್ದಾರೆ. ಸೂತಕದ ಮನೆಯಲ್ಲಿ ಏನು ಮಾಡಬಾರದಿತ್ತು ಎಂದರು.

ಸಿಎಂ ಒಳ್ಳೆ ನಿರ್ಧಾರ ತೆಗೆದುಕೊಂಡಿದ್ದಾರೆ. ಮಂಗಳೂರು ವಾತಾವರಣ ಶಾಂತವಾಗಿದೆ. ಅಲ್ಲಿನ ಜನ ಬುದ್ಧಿವಂತರು. ಆಕ್ರೋಶನೂ ಹೊರ ಹಾಕಿದ್ದಾರೆ. ಜೊತೆಗೆ ಶಾಂತಿಯೂ ಕಾಪಾಡಿದ್ದಾರೆ. ಪೊಲೀಸರ ಭದ್ರತೆ ಮುಂದುವರಿಯಲಿದೆ. ನಾನು ಮಂಗಳೂರಿಗೆ ಹೋಗ್ತೀನಿ. ಶೀಘ್ರವೇ ಈ ಬಗ್ಗೆ ನಿರ್ಧಾರ ಮಾಡ್ತೀವಿ. ಜನರ ಆಕ್ರೋಶ ಇರೋದು ನಿಜ. ಜನರ ಆಕ್ರೋಶ ಅರ್ಥ ಆಗುತ್ತೆ. ಈ ನಿಟ್ಟಿನಲ್ಲಿ ಸಿಎಂ ಜೊತೆ ಚರ್ಚೆ ಮಾಡಿ ಕ್ರಮ ತಗೋತೀವಿ. ಮತಾಂಧ ಶಕ್ತಿಗಳ ಮೇಲೆ ಅನುಮಾನ ಇದೆ. ಅಂತಹ ಶಕ್ತಿಗಳ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ಕಾರ್ಯಕರ್ತರ ರಾಜೀನಾಮೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಆಕ್ರೋಶ ಇದೆ. ಪ್ರವೀಣ ಅಮೂಲ್ಯವಾದ ಆಸ್ತಿ. ಆಕ್ರೋಶನೂ ಹೊರ ಹಾಕಿದ್ದಾರೆ. ಜೊತೆಗೆ ಶಾಂತಿಯೂ ಕಾಪಾಡಿದ್ದಾರೆ. ಪೊಲೀಸರ ಭದ್ರತೆ ಮುಂದುವರಿಯಲಿದೆ. ನಾನು ಮಂಗಳೂರಿಗೆ ಹೋಗ್ತೀನಿ. ಶೀಘ್ರವೇ ಈ ಬಗ್ಗೆ ನಿರ್ಧಾರ ಮಾಡ್ತೀವಿ. ಜನರ ಆಕ್ರೋಶ ಇರೋದು ನಿಜ. ಜನರ ಆಕ್ರೋಶ ಅರ್ಥ ಆಗುತ್ತೆ. ಈ ನಿಟ್ಟಿನಲ್ಲಿ ಸಿಎಂ ಜೊತೆ ಚರ್ಚೆ ಮಾಡಿ ಕ್ರಮ ತಗೋತೀವಿ ಎಂದು ತಿಳಿಸಿದರು.

ಮತಾಂಧ ಶಕ್ತಿಗಳ ಮೇಲೆ ಅನುಮಾನ ಇದೆ. ಅಂತಹ ಶಕ್ತಿಗಳ ಬಗ್ಗೆ ತನಿಖೆ ನಡೆಯುತ್ತಿದೆ. ಬಡತನ ಇದ್ದರೂ ದೇಶ ಮತ್ತು ಧರ್ಮಕ್ಕಾಗಿ ಕೆಲಸ ಮಾಡ್ತಿದ್ದ. ಮನೆಯ ಸದಸ್ಯನನ್ನ ಕಳೆದುಕೊಂಡಿದ್ದೇವೆ. ನಮ್ಮ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ಪೇಡ್ ಕಾರ್ಯಕರ್ತರು ಅಲ್ಲ. ಸಹಜವಾಗಿ ಆಕ್ರೋಶ ಭುಗಿಲೆದ್ದಿದೆ. ಹಾಗಂತ ಸಿದ್ದಾಂತದಿಂದ ಅವರು ಹೊರಗೆ ಹೋಗಿಲ್ಲ. ಗೃಹ ಇಲಾಖೆ ಇದನ್ನ ಅರ್ಥ ಮಾಡಿಕೊಂಡಿದೆ. ನಾವು ಅಸಹಾಯಕಲ್ಲ. ಸರ್ಕಾರ ಅಸಹಾಯಕವಾಗಿ ಕೆಲಸ ಮಾಡಿಲ್ಲ ಎಂದರು.
Home minister Araga Jnanendra becomes emotional remembering Praveen Kumar Murder in Bellare.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm