ಬ್ರೇಕಿಂಗ್ ನ್ಯೂಸ್
30-07-22 08:12 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 30 : ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಇನ್ನೂ ಆರೋಪಿಗಳನ್ನು ಬಂಧಿಸಲು ಸಾಧ್ಯವಾಗದ ಪೊಲೀಸ್ ಇಲಾಖೆಯ ಕಾರ್ಯವೈಖರಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸ್ ವರಿಷ್ಠ ಡಿಜಿಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಶನಿವಾರ ಬೆಳಗ್ಗೆ ಡಿಜಿಪಿ ಪ್ರವೀಣ್ ಸೂದ್ ಹಾಗೂ ಗುಪ್ತಚರ ಇಲಾಖೆ ಮುಖ್ಯಸ್ಥ ಬಿ.ದಯಾನಂದ್ ಅವರು ಮುಖ್ಯಮಂತ್ರಿಯ ರೇಸ್ ವೀವ್ ನಿವಾಸದಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾದರು. ಈ ವೇಳೆ ಸಿಎಂ ಬೊಮ್ಮಾಯಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇತ್ತ ಗೃಹ ಸಚಿವ ಆರಗ ಜ್ಞಾನೇಂದ್ರ ನಿವಾಸದ ಎದುರು ಎಬಿವಿಪಿ ಪ್ರತಿಭಟನೆಯ ಬಗ್ಗೆ ರಾಜ್ಯ ಗುಪ್ತಚರ ವಿಭಾಗ, ಪೊಲೀಸ್ ವಿಭಾಗಗಳಿಗೆ ಮಾಹಿತಿಯೇ ಗೊತ್ತಿಲ್ಲ. ಹೀಗಾಗಿ ಇಬ್ಬರೂ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.


ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಗತಿ ಕಾಣದ ಹಿನ್ನೆಲೆಯಲ್ಲಿ ಪೊಲೀಸರ ತನಿಖೆಯ ವೈಖರಿ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ನಾಲ್ಕು ದಿನಗಳಾಗಿದರೂ ಆರೋಪಿಗಳನ್ನು ಬಂಧಿಸಿಲ್ಲ. ಯಾವ ರೀತಿ ತನಿಖೆ ಮಾಡುತ್ತಿದ್ದೀರಾ ಎಂದು ಗರಂ ಆಗಿದ್ದಾರೆ ಎನ್ನಲಾಗಿದೆ.
Praveen Bellare Murder case, CM Bommai angry at Alok Kumara ADGP for delay in arresting accused even after five days. Also Intelligence state commissioner has also been slammed for failure.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm