ಬ್ರೇಕಿಂಗ್ ನ್ಯೂಸ್
03-08-22 05:14 pm HK News Desk ಕರ್ನಾಟಕ
ಚಿತ್ರದುರ್ಗ, ಆಗಸ್ಟ್ 3 : ರಾಜ್ಯ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚಿತ್ರದುರ್ಗದಲ್ಲಿ ಮುರುಘಾ ಮಠಕ್ಕೆ ಭೇಟಿ ನೀಡಿದ್ದು ಅವರು ಸ್ವಾಮೀಜಿ ಬಳಿ ಲಿಂಗ ದೀಕ್ಷೆ ಪಡೆದಿದ್ದಾರೆ. ಮುರುಘಾ ಮಠದ ಸ್ವಾಮೀಜಿ ಡಾ.ಶಿವಮೂರ್ತಿ ಮುರುಘಾ ಶರಣರು ಲಿಂಗ ದೀಕ್ಷೆ ನೀಡಿದ್ದಾರೆ.
ಮಠಕ್ಕೆ ಆಗಮಿಸುತ್ತಲೇ ಕರ್ತೃ ಗದ್ದುಗೆಗೆ ಭೇಟಿ ನೀಡಿದ ರಾಹುಲ್ ಗಾಂಧಿ, ಮಠದ ಕರ್ತೃ ಶ್ರೀ ಮುರುಗಿ ಶಾಂತವೀರ ಸ್ವಾಮೀಜಿ ಗದ್ದುಗೆಗೆ ಪುಷ್ಪಾರ್ಚನೆ ಮಾಡಿ ಧ್ಯಾನ ಮಾಡಿದರು.

)
ಲಿಂಗಧೀಕ್ಷೆ ಪಡೆದುಕೊಂಡ ನಂತರ ರಾಹುಲ್ ಗಾಂಧಿ, ಲಿಂಗಪೂಜೆ ಇತ್ಯಾದಿಗಳ ಕುರಿತು ತರಬೇತಿ ನೀಡಲು ಯಾರನ್ನಾದರೂ ಪ್ರತಿನಿಧಿಯನ್ನು ದೆಹಲಿಗೆ ಕಳುಹಿಸಲು ಕೋರಿಕೆ ಇಟ್ಟರು ಎಂದು ಮೂಲಗಳು ತಿಳಿಸಿವೆ.



ಹುಬ್ಬಳ್ಳಿ ಮೂರು ಸಾವಿರ ಮಠದ ಶ್ರೀಗಳು, ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಮಠಾಧೀಶರು ರಾಹುಲ್ ಗಾಂಧಿ ಜೊತೆ ಮುರುಘಾ ಮಠದಲ್ಲಿ ಸಂವಾದದಲ್ಲಿ ಪಾಲ್ಗೊಂಡಿದ್ದರು.
A seer at a Lingayat seminary in Karnataka today said Congress leader Rahul Gandhi will become Prime Minister, until the head seer intervened and added a caveat to the blessing.Mr Gandhi was in a meeting with the seers at Sri Murugarajendra Mutt in Chitradurga when one of them, Haveri Hosamutt Swami, referred to his grandmother and father — both of whom remained PM — and said, "Indira Gandhiji was PM, Rajiv Gandhi PM, and now Rahul Gandhi has been initiated into Lingayat sect, and he will become the PM."
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm