ಬ್ರೇಕಿಂಗ್ ನ್ಯೂಸ್
05-08-22 02:12 pm HK News Desk ಕರ್ನಾಟಕ
ಬೆಳ್ತಂಗಡಿ, ಆಗಸ್ಟ್ 5: ಗಂಡನ ಮನೆಯವರು ಶಿಕ್ಷಣವನ್ನು ಸ್ವಲ್ಪ ಮುಂದಕ್ಕೆ ಹಾಕುವಂತೆ ಸಲಹೆ ನೀಡಿದ್ದನ್ನೇ ನೆಪವಾಗಿಟ್ಟು ಮಹಿಳೆಯೊಬ್ಬರು ಸಾವಿಗೆ ಶರಣಾಗಿರುವ ಘಟನೆ ಧರ್ಮಸ್ಥಳ ಬಳಿಯ ಮುಂಡ್ರುಪ್ಪಾಡಿ ಎಂಬಲ್ಲಿ ನಡೆದಿದೆ.
ಮುಂಡ್ರುಪ್ಪಾಡಿ ನಿವಾಸಿ ದೀಪಕ್ ಎಂಬವರ ಪತ್ನಿ ಚೈತ್ರಾ ಅಡಿಗ (25) ಆಗಸ್ಟ್ 4ರಂದು ತನ್ನ ಮನೆಯಲ್ಲೇ ಸಾವಿಗೆ ಶರಣಾಗಿದ್ದಾರೆ. ಚೈತ್ರಾ ಮತ್ತು ದೀಪಕ್ 2018ರ ಡಿಸೆಂಬರ್ ನಲ್ಲಿ ಮದುವೆಯಾಗಿದ್ದರು. ಇವರಿಗೆ ಒಂದೂವರೆ ವರ್ಷದ ಮಗುವಿತ್ತು. ಈ ನಡುವೆ, ಚೈತ್ರಾ ಉಜಿರೆಯ ಶಾಲೆಯೊಂದಕ್ಕೆ ಟೀಟರ್ ಆಗಿ ಕೆಲಸಕ್ಕೆ ಹೋಗುತ್ತಿದ್ದರು. ಇತ್ತೀಚೆಗೆ ಶಿಕ್ಷಕಿ ಕೆಲಸವನ್ನು ಬಿಟ್ಟು ಮನೆಯಲ್ಲೇ ಇದ್ದರು.
ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಆಸಕ್ತಿ ಹೊಂದಿದ್ದ ಚೈತ್ರಾ ಎಂಎ ಪೂರೈಸಿದ್ದು, ಬಿಎಡ್ ಮಾಡಬೇಕೆಂಬ ಆಸೆ ಹೊಂದಿದ್ದಳು. ಆದರೆ ಪತಿ ದೀಪಕ್ ಬಿಎಡ್ ಮುಂದಿನ ವರ್ಷ ಮಾಡು, ಈ ಬಾರಿ ಬೇಡ ಎಂದು ಸಲಹೆ ನೀಡಿದ್ದರಂತೆ. ಇದನ್ನೇ ನೆಪವಾಗಿಟ್ಟು ಚೈತ್ರಾ ದುರಂತ ತಂದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದೇ ವಿಚಾರವನ್ನು ಆಕೆಯ ತಾಯಿ ಧರ್ಮಸ್ಥಳ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಗಂಡನ ಮನೆಯವರು ಶಿಕ್ಷಣವನ್ನು ಮುಂದೆ ಹಾಕುವಂತೆ ಹೇಳಿದ್ದಕ್ಕೇ ಈ ರೀತಿ ಮಾಡಿರಬೇಕೆಂಬ ಸಂಶಯ ಇದೆ. ಈ ಬಗ್ಗೆ ತನಿಖೆ ನಡೆಸುವಂತೆ ಚೈತ್ರಾ ತಾಯಿ ದೂರಿನಲ್ಲಿ ಹೇಳಿದ್ದಾರೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chaithra was very much involved in literature and cultural activities. She had completed her MA and wanted to do BEd. However, her husband’s family asked her to join MA next year. It is suspected, that Chaithra, who was distraught by the decision of her husband’s family to defer her BEd by a year, must have killed herself. This was mentioned by the mother of deceased Chaithra in the complaint filed with Dharmasthala police station.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm