ಬ್ರೇಕಿಂಗ್ ನ್ಯೂಸ್
05-08-22 02:12 pm HK News Desk ಕರ್ನಾಟಕ
ಬೆಳ್ತಂಗಡಿ, ಆಗಸ್ಟ್ 5: ಗಂಡನ ಮನೆಯವರು ಶಿಕ್ಷಣವನ್ನು ಸ್ವಲ್ಪ ಮುಂದಕ್ಕೆ ಹಾಕುವಂತೆ ಸಲಹೆ ನೀಡಿದ್ದನ್ನೇ ನೆಪವಾಗಿಟ್ಟು ಮಹಿಳೆಯೊಬ್ಬರು ಸಾವಿಗೆ ಶರಣಾಗಿರುವ ಘಟನೆ ಧರ್ಮಸ್ಥಳ ಬಳಿಯ ಮುಂಡ್ರುಪ್ಪಾಡಿ ಎಂಬಲ್ಲಿ ನಡೆದಿದೆ.
ಮುಂಡ್ರುಪ್ಪಾಡಿ ನಿವಾಸಿ ದೀಪಕ್ ಎಂಬವರ ಪತ್ನಿ ಚೈತ್ರಾ ಅಡಿಗ (25) ಆಗಸ್ಟ್ 4ರಂದು ತನ್ನ ಮನೆಯಲ್ಲೇ ಸಾವಿಗೆ ಶರಣಾಗಿದ್ದಾರೆ. ಚೈತ್ರಾ ಮತ್ತು ದೀಪಕ್ 2018ರ ಡಿಸೆಂಬರ್ ನಲ್ಲಿ ಮದುವೆಯಾಗಿದ್ದರು. ಇವರಿಗೆ ಒಂದೂವರೆ ವರ್ಷದ ಮಗುವಿತ್ತು. ಈ ನಡುವೆ, ಚೈತ್ರಾ ಉಜಿರೆಯ ಶಾಲೆಯೊಂದಕ್ಕೆ ಟೀಟರ್ ಆಗಿ ಕೆಲಸಕ್ಕೆ ಹೋಗುತ್ತಿದ್ದರು. ಇತ್ತೀಚೆಗೆ ಶಿಕ್ಷಕಿ ಕೆಲಸವನ್ನು ಬಿಟ್ಟು ಮನೆಯಲ್ಲೇ ಇದ್ದರು.
ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಆಸಕ್ತಿ ಹೊಂದಿದ್ದ ಚೈತ್ರಾ ಎಂಎ ಪೂರೈಸಿದ್ದು, ಬಿಎಡ್ ಮಾಡಬೇಕೆಂಬ ಆಸೆ ಹೊಂದಿದ್ದಳು. ಆದರೆ ಪತಿ ದೀಪಕ್ ಬಿಎಡ್ ಮುಂದಿನ ವರ್ಷ ಮಾಡು, ಈ ಬಾರಿ ಬೇಡ ಎಂದು ಸಲಹೆ ನೀಡಿದ್ದರಂತೆ. ಇದನ್ನೇ ನೆಪವಾಗಿಟ್ಟು ಚೈತ್ರಾ ದುರಂತ ತಂದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದೇ ವಿಚಾರವನ್ನು ಆಕೆಯ ತಾಯಿ ಧರ್ಮಸ್ಥಳ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಗಂಡನ ಮನೆಯವರು ಶಿಕ್ಷಣವನ್ನು ಮುಂದೆ ಹಾಕುವಂತೆ ಹೇಳಿದ್ದಕ್ಕೇ ಈ ರೀತಿ ಮಾಡಿರಬೇಕೆಂಬ ಸಂಶಯ ಇದೆ. ಈ ಬಗ್ಗೆ ತನಿಖೆ ನಡೆಸುವಂತೆ ಚೈತ್ರಾ ತಾಯಿ ದೂರಿನಲ್ಲಿ ಹೇಳಿದ್ದಾರೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chaithra was very much involved in literature and cultural activities. She had completed her MA and wanted to do BEd. However, her husband’s family asked her to join MA next year. It is suspected, that Chaithra, who was distraught by the decision of her husband’s family to defer her BEd by a year, must have killed herself. This was mentioned by the mother of deceased Chaithra in the complaint filed with Dharmasthala police station.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm