ಬ್ರೇಕಿಂಗ್ ನ್ಯೂಸ್
03-10-20 09:54 pm Headline Karnataka News Network ಕರ್ನಾಟಕ
ಕೊಡಗು,ಅಕ್ಟೋಬರ್.03 : ಕಾವೇರಿ ಉಗಮ ಸ್ಥಳ ತಲಕಾವೇರಿಯ ಪವಿತ್ರ ತೀರ್ಥ ಸ್ನಾನಕ್ಕಾಗಿ ಭಕ್ತಾಧಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯ ಮಾಡಲಾಗಿದ್ದು, ನೆಗೆಟಿವ್ ವರದಿ ಬಂದರಷ್ಟೇ ಪ್ರವೇಶಕ್ಕೆ ಅವಕಾಶ ಕೊಡಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ತಿಳಿಸಿದ್ದಾರೆ.

ಕಾವೇರಿ ತೀರ್ಥೋದ್ಭವ ವಿಚಾರವಾಗಿ ಶನಿವಾರ ಅಧಿಕಾರಿಗಳ ಸಭೆ ನಡೆಸಿದ ಸಚಿವ ವಿ. ಸೋಮಣ್ಣ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಹೆಚ್ಚು ಜನ ಸೇರಿದರೆ ಸೋಂಕು ಹರಡುವ ಸಾಧ್ಯತೆ ಇದೆ. ಹಾಗಾಗಿ ಆದಷ್ಟು ಸರಳವಾಗಿ ಜಾತ್ರೆ ಆಚರಿಸಲಾಗುತ್ತಿದೆ. ತೀರ್ಥೋದ್ಭವ ವೇಳೆ ಕಡಿಮೆ ಜನರಿಗೆ ಅವಕಾಶ ನೀಡಲಾಗುವುದು. ಬ್ರಹ್ಮಕುಂಡಿಕೆ ಮುಂಭಾಗದ ಕಲ್ಯಾಣಿಯಲ್ಲಿ ತೀರ್ಥಸ್ನಾನ ನಿಷೇಧಿಸಲಾಗಿದೆ. ತೀರ್ಥೋದ್ಭವ ಬಳಿಕ ಅರ್ಚಕರು ತೀರ್ಥ ಪ್ರೋಕ್ಷಣೆ ಮಾಡುತ್ತಾರೆ' ಎಂದು ತಿಳಿಸಿದ್ದಾರೆ.
ಇನ್ನು ತಲಕಾವೇರಿ ತುಲಾ ಸಂಕ್ರಮಣ ಜಾತ್ರೆಯನ್ನು ಸಂಪ್ರದಾಯದಂತೆ ಆಚರಿಸುವ ಜೊತೆಗೆ ಕೋವಿಡ್-19 ಸಂಬಂಧ ಕೇಂದ್ರ ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು ಎಂದು ಸಲಹೆ ನೀಡಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm