ಬ್ರೇಕಿಂಗ್ ನ್ಯೂಸ್
06-08-22 08:57 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 6 : ರಾಜ್ಯದ 32 ಜಿಲ್ಲೆಗಳಿಗೂ 'ಅಪ್ಪು ಎಕ್ಸ್ಪ್ರೆಸ್' ಆಂಬುಲೆನ್ಸ್ ಸೇವೆ ಆರಂಭಿಸುವುದಾಗಿ ನಟ ಪ್ರಕಾಶ್ ರಾಜ್ ಘೋಷಣೆ ಮಾಡಿದ್ದಾರೆ.
ತಮ್ಮ ಫೌಂಡೇಷನ್ ವತಿಯಿಂದ ಬೆಂಗಳೂರಿನಲ್ಲಿ 'ಅಪ್ಪು ಎಕ್ಸ್ಪ್ರೆಸ್ ಆಂಬುಲೆನ್ಸ್' ಸೇವೆಗೆ ಚಾಲನೆ ನೀಡಿ, ಎಲ್ಲ ಜಿಲ್ಲೆಗಳಲ್ಲೂ ಅಪ್ಪು ಹೆಸರಲ್ಲಿ ಆಂಬುಲೆನ್ಸ್ ಆರಂಭಿಸುವುದಾಗಿ ಹೇಳಿದರು.
ನಾವು ಇಲ್ಲಿ ಸೇರಲು ಕಾರಣ ಅಪ್ಪು. ಅಂದು ತುರ್ತು ಆಂಬುಲೆನ್ಸ್ ಇದ್ದಿದ್ದರೆ ಅಪ್ಪು ಉಳಿದು ಬಿಡುತ್ತಿದ್ದರು ಎಂದು ಅನಿಸಿತ್ತು. ಅದಕ್ಕಾಗಿ ಈ ಅಪ್ಪು ಎಕ್ಸ್ಪ್ರೆಸ್. ಇದು ಕೇವಲ ಆರಂಭ. ಮುಂದೆ 32 ಆಂಬುಲೆನ್ಸ್ ಎಲ್ಲ ಜಿಲ್ಲೆಗಳಿಗೂ ನೀಡುತ್ತೇನೆ ಎಂದು ಹೇಳಿದರು.
ಕೇವಲ ನನಗೆ ಮಾತ್ರವಲ್ಲ, ಪ್ರತಿಯೊಬ್ಬರಲ್ಲೂ ಅಪ್ಪು ಅಗಲಿಕೆಯ ನೋವು ಕಾಡುತ್ತಿದೆ. ಅಪ್ಪು ಅಗಲಿಕೆ ರಾಜ್ಯದ ಜನರಿಗೆ ನೋವು ತಂದಿತ್ತು. ನಮ್ಮ ಸಮಾಜಕ್ಕೆ ಮತ್ತಷ್ಟು ಕೆಲಸ ಆಗಬೇಕಿತ್ತು. ಮತ್ತೊಮ್ಮೆ ಅಪ್ಪು ಹುಟ್ಟಿ ಬರಲು 40 ವರ್ಷ ಬೇಕು ಎಂದು ಪುನೀತ್ ರಾಜ್ಕುಮಾರ್ ಅವರನ್ನ ಸ್ಮರಿಸಿದರು.
Actor Prakash Raj has donated an ambulance to a government hospital in Mysore in the name of Puneeth Rajkumar. As per the reports, Prakash Raj will be donating ambulances to government hospitals in 31 other districts too.Prakash Raj has named the ambulances 'Appu Express', as a warm gesture towards late actor Puneeth Rajkumar. Puneeth Rajkumar and Prakash Raj have worked together in 'Ajay', 'Ranavikrama', 'Rajakumaraa' and 'Yuvaratna', and the duo shared a great rapport. Director Santosh Anandaram who directed Puneeth Rajkumar and Prakash Raj in 'Rajakumaraa' and 'Yuvaratna' also participated in the event hosted to donate the ambulance.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 02:02 pm
HK News Desk
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm