ಬ್ರೇಕಿಂಗ್ ನ್ಯೂಸ್
04-10-20 10:17 am Bangalore Correspondant ಕರ್ನಾಟಕ
ಬೆಂಗಳೂರು, ಅಕ್ಟೋಬರ್ 4: ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕಗೊಂಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಸಿಎಂ ಯಡಿಯೂರಪ್ಪ ಅವರನ್ನು ಶನಿವಾರ ಭೇಟಿ ಮಾಡಿದ್ದ ಸಿಟಿ ರವಿ, ಕೆಲ ಕಾಲ ಚರ್ಚೆ ನಡೆಸಿದ ಬಳಿಕ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಆದರೆ ರಾಜಿನಾಮೆ ಪತ್ರವನ್ನು ಸಿಎಂ ಯಡಿಯೂರಪ್ಪ ಅಂಗೀಕರಿಸಿಲ್ಲ ಎನ್ನಲಾಗ್ತಿದೆ.
ಇದೇ ವೇಳೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಸಿಟಿ ರವಿ, ವರಿಷ್ಠರಿಗೆ ಮಾಹಿತಿ ರವಾನಿಸಿದ್ದಾರೆ. ಮೂಲಗಳ ಪ್ರಕಾರ ನವೆಂಬರ್ನಲ್ಲಿ ಸಚಿವ ಸಂಪುಟ ಪುನಾರಚನೆಯಾಗಲಿದೆ. ಇದೇ ವೇಳೆಗೆ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಕನ್ನಡ -ಸಂಸ್ಕೃತಿ ಇಲಾಖೆಯಲ್ಲಿ ಮಹತ್ವದ ಚಟುವಟಿಕೆಗಳು ನಡೆಯುತ್ತವೆ. ಈ ಎಲ್ಲ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಸಚಿವ ಸ್ಥಾನದಲ್ಲಿ ಮುಂದುವರಿಯುವಂತೆ ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ ಎನ್ನಲಾಗಿದೆ.
ಅಕ್ಟೋಬರ್ 5 ಹಾಗೂ 6ರಂದು ದಿಲ್ಲಿಯಲ್ಲಿ ಪಕ್ಷದ ಸಂಘಟನಾ ಸಭೆ ನಡೆಯಲಿದೆ. ಪಕ್ಷದ ವಿವಿಧ ಹುದ್ದೆಗಳಿಗೆ ಆಯ್ಕೆಗೊಂಡ ರಾಜ್ಯದ ಎಲ್ಲ ಸದಸ್ಯರು ಈ ಸಭೆಯಲ್ಲಿ ಭಾಗವಹಿಸಲಿದ್ದು, ರಾಜೀನಾಮೆ ಬಗ್ಗೆ ವರಿಷ್ಠರು ಅಲ್ಲಿಯೇ ರ್ನಿಯ ತೆಗೆದುಕೊಳ್ಳುವ ಸಾಧ್ಯತೆಯಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm