ಬ್ರೇಕಿಂಗ್ ನ್ಯೂಸ್
10-08-22 10:13 am HK News Desk ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 10 : ಭಾರೀ ಮಳೆಗೆ ಮನೆಯ ಮೇಲೆ ಮರ ಬಿದ್ದು ತಾಯಿ, ಮಗಳು ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಕೆ.ತಲಗೂರು ಗ್ರಾಮದಲ್ಲಿ ನಡೆದಿದೆ.
ಮೂಡಿಗೆರೆ ತಾಲೂಕಿನ ಬಾಳೂರು ವ್ಯಾಪ್ತಿಯ ಕೆ ತಲಗೂರು ಎಂಬಲ್ಲಿ ಘಟನೆ ನಡೆದಿದೆ. ಮನೆಯ ಮೇಲೆ ಬೃಹದಾಕಾರದ ಮರ ಬಿದ್ದು ಮಲಗಿದ್ದಲ್ಲೇ ಇಬ್ಬರು ಜೀವ ಬಿಟ್ಟಿದ್ದಾರೆ. ಮನೆಯಲ್ಲಿ ಮಲಗಿದ್ದ ಚಂದ್ರಮ್ಮ(55) ಹಾಗೂ ಸರಿತಾ(35) ದುರಂತ ಸಾವು ಕಂಡಿದ್ದಾರೆ. ಅವರ ಜೊತೆಗಿದ್ದ ಸುನಿಲ್ ಹಾಗೂ ದೀಕ್ಷಿತ್ ಎಂಬ ಇಬ್ಬರು ಮಕ್ಕಳು ಸ್ವಲ್ಪದರಲ್ಲೇ ಪಾರಾಗಿದ್ದಾರೆ.
ಭಾರೀ ಮಳೆಯ ಕಾರಣ ಸರಿತಾ ಹಾಗು ಚಂದ್ರಮ್ಮ ಪಕ್ಕದ ಮನೆಯ ಸಂಬಂಧಿಕರ ಮನೆಗೆ ಮಲಗಲು ತೆರಳಿದ್ದರು. ತಡರಾತ್ರಿ ವೇಳೆಗೆ ಮರ ಮನೆಯ ಮೇಲೆ ಬಿದ್ದಿದ್ದು ವಿದ್ಯುತ್ ತಂತಿಯೂ ಜೊತೆಗೆ ಮನೆಯ ಮೇಲೆ ಬಿದ್ದಿದೆ. ವಿದ್ಯುತ್ ಶಾಕ್ ಆಗಿ ಸಾವು ಕಂಡಿದ್ದಾರೆಯೋ ಗೊತ್ತಿಲ್ಲ. ಬೆಳಗ್ಗೆ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಳೆಗೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಈವರೆಗೂ ಐದು ಮಂದಿ ಬಲಿಯಾಗಿದ್ದಾರೆ.
Mudigere Heavy rains mother and daughter die after huge tree falls on their house.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 11:02 pm
Mangalore Correspondent
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm