ಬ್ರೇಕಿಂಗ್ ನ್ಯೂಸ್
10-08-22 10:57 pm HK News Desk ಕರ್ನಾಟಕ
ವಿಜಯಪುರ, ಆಗಸ್ಟ್ 10: ಶೀಘ್ರವಾಗಿ ವಿಮಾನ ನಿಲ್ದಾಣ ಕಾಮಗಾರಿ ಮಾಡಿದ್ರೆ ಹೂಮಾಲೆ ಹಾಕ್ತೀನಿ, ಇಲ್ಲಾಂದ್ರೆ ನಿನಗೆ ಬೂಟಿನಿಂದ ಹೊಡಿತಿನಿ ಎಂದು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗೆ ಸಚಿವ ಉಮೇಶ್ ಕತ್ತಿ ದಬಾಯಿಸಿದ್ದಾರೆ.
ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಉಮೇಶ್ ಕತ್ತಿ, ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಬಳಿಕ ಕಾರ್ಯನಿರ್ವಾಹಕ ಅಭಿಯಂತರ ಸಿಬಿ ಚಿಕ್ಕಲಗಿ ಅವರನ್ನು ದಬಾಯಿಸಿದ್ದಾರೆ.

ನವೆಂಬರ್, ಡಿಸೆಂಬರ್ ವೇಳೆಗೆ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ ಮಾಡ್ತೀವಿ ಎಂದ ಕಾರ್ಯನಿರ್ವಾಹಕನಿಗೆ, ಸಮಯಕ್ಕೆ ಮಾಡಿದ್ರೆ ಮಾಲೆ ಹಾಕ್ತೀನಿ, ಇಲ್ಲಂದ್ರೆ ಬೂಟಿನಿಂದ ಹೊಡಿತಿನಿ ಎಂದು ಕತ್ತಿ ಹೇಳಿದ್ದಾರೆ. ಕಾರ್ಯನಿರ್ವಾಹಕ ಅಭಿಯಂತರ ಡಿಸೆಂಬರ್ ಗೆ ಮುಗಿಸ್ತೀವಿ ಅಂತಿದ್ದಾರೆ. ನಾನು ಮಾರ್ಚ್ ತಿಂಗಳೊಳಗೆ ಮುಗಿಸಿ ಅಂತಿದ್ದೀನಿ. ಡಿಸೆಂಬರ್ ಗೆ ಮಾಡಿದ್ರೆ ನಾನೇ ಬಂದು ಮಾಲೆ ಹಾಕ್ತೀನಿ. ಇಲ್ಲಾಂದ್ರೆ ಬೂಟಿಲೇ ಹೊಡಿಯುವವನು ನಾನೇ. ಈ ರೀತಿ ಕಾಂಪ್ರಮೈಸ್ ಇದೆ ಎಂದಿದ್ದಾರೆ ಕತ್ತಿ.
Vijayapura Minister Umesh Katti threatens PWD of hitting in chappals if work doesn't complete on time.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm