ಬ್ರೇಕಿಂಗ್ ನ್ಯೂಸ್
11-08-22 06:27 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 11: 75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಆಗಸ್ಟ್ 15 ರಂದು ಬಿಎಂಟಿಸಿ ಇಡೀ ದಿನ ಬೆಂಗಳೂರು ನಗರದಾದ್ಯಂತ ಪ್ರಯಾಣಿಕರಿಗೆ ಉಚಿತ ಪ್ರಯಾಣ ನೀಡುವುದಾಗಿ ಘೋಷಣೆ ಮಾಡಿದೆ.
24 ಗಂಟೆಗಳ ಕಾಲ ಸಂಪೂರ್ಣ ಶುಲ್ಕ ರಹಿತ ಸಂಚಾರ ಇರಲಿದ್ದು, ವೋಲ್ವೋ ಸೇರಿ ಎಲ್ಲಾ ಬಿಎಂಟಿಸಿ ಬಸ್ನಲ್ಲೂ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲಾಗುವುದು. ಇದರಿಂದ ಬಿಎಂಟಿಸಿ ವಿಭಾಗಕ್ಕೆ 3 ಕೋಟಿ ರೂ. ಹೊರೆ ಬೀಳಲಿದೆ. ಈ ರೀತಿಯ ಪ್ರಸ್ತಾಪಕ್ಕೆ ಸರ್ಕಾರದ ಒಪ್ಪಿಗೆ ಸಿಕ್ಕಿದ್ದು ಉಚಿತ ಪ್ರಯಾಣದ ಘೋಷಣೆ ಮಾಡಲಾಗಿದೆ ಎಂದು ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ಅದೇ ರೀತಿಯಾಗಿ 75 ನೇ ಅಮೃತ ಮಹೋತ್ಸವ ಹಿನ್ನಲೆ ಆಗಸ್ಟ್ 14 ರಂದು ಬಿಎಂಟಿಸಿಯಿಂದ 75 ಎಲೆಕ್ಟ್ರಿಕ್ ಬಸ್ ಗಳನ್ನು ಲೋಕಾರ್ಪಣೆ ಮಾಡಲಾಗುವುದು. ಈಗಾಗಲೇ 90 ಎಲೆಕ್ಟ್ರಿಕ್ ಬಸ್ಗಳು ಕಾರ್ಯಾಚರಣೆ ನಡೆಸುತ್ತಿವೆ. ಈಗ ಅದರ ಜೊತೆಗೆ ಹೊಸ 75 ಎಲೆಕ್ಟ್ರಿಕ್ ಬಸ್ ಸೇರ್ಪಡೆಯಾಗಲಿವೆ ಎಂದು ಬಿಎಂಟಿಸಿ ವಿಭಾಗ ಘೋಷಣೆ ಮಾಡಿದೆ.
To mark BMTC’s twenty fifth anniversary and India’s seventy fifth Independence Day, the Karnataka State Highway Transport Company (KSRTC) on 10 August introduced that individuals of all ages can take a free journey in bizarre BMTC buses on 15 August 2022.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm