ಬ್ರೇಕಿಂಗ್ ನ್ಯೂಸ್
11-08-22 11:23 pm HK News Desk ಕರ್ನಾಟಕ
ಹಾಸನ, ಆಗಸ್ಟ್ 11: ಎಸಿಬಿಯನ್ನ ಲೋಕಾಯುಕ್ತ ವ್ಯಾಪ್ತಿಗೆ ತಂದಿರುವ ಹೈಕೋರ್ಟ್ ಆದೇಶ ಉತ್ತಮ ಬೆಳವಣಿಗೆ. ನ್ಯಾಯಾಂಗದ ತೀರ್ಪನ್ನ ಸ್ವಾಗತಿಸುತ್ತೇನೆ. ಲೋಕಾಯುಕ್ತಕ್ಕೆ ಇನ್ನೂ ಹೆಚ್ಚಿನ ಅಧಿಕಾರ ಕೊಡಬೇಕು ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ.
ಎಸಿಬಿ ಅಧಿಕಾರಿಗಳದ್ದು ತಪ್ಪು ಅಂತಾ ನಾನು ಹೇಳಲ್ಲ. ಸರ್ಕಾರ ಎಸಿಬಿ ಅಧಿಕಾರಿಗಳಿಗೆ ಸರಿಯಾಗಿ ಕೆಲಸ ಮಾಡಲು ಬಿಡೋದಿಲ್ಲ. ಸರ್ಕಾರ ಎಸಿಬಿ ಅಧಿಕಾರಿಗಳಿಗೆ ಸರಿಯಾದ ಸ್ಪಂದನೆ ಕೊಡದೇ ಹೋದಾಗ ಎಸಿಬಿ ಫೇಲ್ ಆಗುತ್ತೆ. ಇಂತಹ ಸಂಸ್ಥೆಗಳೆಲ್ಲಾ ಸರ್ಕಾರದ ಹಿಡಿತದಲ್ಲಿರಬಾರದು. ಭ್ರಷ್ಟಾಚಾರ ನಿಯಂತ್ರಣ ಮಾಡುವ ಯಾವುದೇ ಅಂಗ ಸರ್ಕಾರದ ಅಧೀನದಲ್ಲಿರಬಾರದು ಎಂದು ಹೇಳಿದರು.

ನ್ಯಾಯಾಲಯ ತೀರ್ಮಾನ ತೆಗೆದುಕೊಂಡಿರುವುದು ಒಳ್ಳೆಯದು. ಎಸಿಬಿಯೊಳಗೆ ನಿತ್ಯವೂ ಸರ್ಕಾರದ ಹಸ್ತಕ್ಷೇಪ ಇದೆ ಅನ್ನೋ ತೀರ್ಮಾನಕ್ಕೆ ಬರಲಾಗಿದೆ. ಲೋಕಾಯುಕ್ತಕ್ಕೆ ಪೂರ್ಣ ಸ್ವಾತಂತ್ರ್ಯ ಕೊಡಬೇಕು. ಹಿಂದೆಲ್ಲಾ ಲೋಕಾಯಕ್ತದಲ್ಲಿ ತನಿಖೆ ನಡೀತಾ ಇತ್ತಲ್ಲ.. ಹಿಂದೆ ದೊಡ್ಡ ದೊಡ್ಡವರನ್ನ ಕರೆಸಿ ತನಿಖೆ ಮಾಡಿದ ಉದಾಹರಣೆ ಲೋಕಾಯುಕ್ತದಲ್ಲಿ ಇದ್ಯಲ್ಲ. ಅದೇ ರೀತಿ ಸ್ವಾತಂತ್ರ್ಯ ಕೊಡಬೇಕಿದೆ ಎಂದು ಹೇಳಿದರು.
HD Revanna says Lokayukta should be given full power as before.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm