ಬ್ರೇಕಿಂಗ್ ನ್ಯೂಸ್
12-08-22 02:40 pm HK News Desk ಕರ್ನಾಟಕ
ಮೈಸೂರು, ಆಗಸ್ಟ್ 12 : 2016 ರಲ್ಲಿ ಲೋಕಾಯುಕ್ತವನ್ನ ತಿರುಚಿ ಎಸಿಬಿ ತರಲಾಗಿತ್ತು. ಒಂದು ಕಾನೂನು ಇರುವಾಗಲೇ ಮತ್ತೊಂದು ಮಾಡುವುದು ಕಾನೂನು ವಿರೋಧ ಎಂದು ಜಸ್ಟಿಸ್ ಗೋಪಾಲರಾವ್ ಹೇಳಿದ್ದರು. ಈಗ ಎಸಿಬಿ ಹೋಗಿದೆ, ಲೋಕಾಯುಕ್ತ ಬಂದಿದೆ. ಇದನ್ನ ಅತ್ಯಂತ ಗೌರವದಿಂದ ನಾನು ಸ್ವಾಗತಿಸುತ್ತೇನೆ ಎಂದು ಎಂಎಲ್ಸಿ ಎಚ್. ವಿಶ್ವನಾಥ್ ಹೇಳಿದ್ದಾರೆ.
ಮತ್ತೆ ಲೋಕಾಯುಕ್ತ ತರುವಂತೆ ಹೈಕೋರ್ಟ್ ಹೇಳಿದ್ದರಿಂದ ಮೂರು ರಾಜಕೀಯ ಪಕ್ಷಗಳು ಕೂಡ ಬೆತ್ತಲಾಗಿವೆ. ಸಿಎಂ ಪ್ರತಿಕ್ರಿಯೆ ನೀಡಿ, ಎಸಿಬಿ ರದ್ದು ಮಾಡಿರುವುದನ್ನ ಕೇಳಿದ್ದೇನೆ. ಆದೇಶ ಪ್ರತಿ ಗಮನಿಸಿ ಪ್ರತಿಕ್ರಿಯೆ ನೀಡುತ್ತೇನೆ ಎಂದಿದ್ದಾರೆ. ರಾಜ್ಯದ ಸಿಎಂ ಆದವರು ಏನು ಗೊತ್ತಿಲ್ಲದಂತೆ ವರ್ತಿಸುತ್ತಿದ್ದಾರೆ. ಮತ್ತೊಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯ ಎಸಿಬಿ ರದ್ದು ಮಾಡಿರುವುದು ಸ್ವಾಗತಾರ್ಹ ಎಂದಿದ್ದಾರೆ. ಇನ್ನೊಂದೆಡೆ ಮಾಜಿ ಸಿಎಂ ಕುಮಾರಸ್ವಾಮಿ, ಎಸಿಬಿ ರದ್ದಿನಿಂದ ಭ್ರಷ್ಟಾಚಾರ ಕಡಿಮೆಯಾಗುತ್ತದೆ ಎಂಬ ವಿಶ್ವಾಸವಿಲ್ಲ ಎಂದಿದ್ದಾರೆ. ಎಸಿಬಿ ಹಲವು ರಾಜ್ಯಗಳಲ್ಲಿದೆ, ಆದರೆ ಇಲ್ಲಿ ಮೂರೂ ಪಕ್ಷಗಳ ನಾಯಕರು ಬೆತ್ತಲಾಗಿದ್ದಾರೆ ಎಂದು ಎಂಎಲ್ಸಿ ಎಚ್. ವಿಶ್ವನಾಥ್ ಹೇಳಿದ್ದಾರೆ.





ಯಾವುದೋ ರಾಜಕೀಯ ಪಾರ್ಟಿಗಾಗಿ ಕಾನೂನುಗಳು ಇರುವುದಲ್ಲ. ಆಡಳಿತ ಮಾಡುವವರು ರಾಜ್ಯದ ಹಿತದೃಷ್ಟಿಯಿಂದ ಲೋಕಾಯುಕ್ತವನ್ನ ಸೂಕ್ತ ರೀತಿಯಲ್ಲಿ ಬಳಸಬೇಕು. ಕೋರ್ಟ್ ತೀರ್ಪನ್ನ ಸರ್ಕಾರ ಸರಿಯಾಗಿ ಪಾಲಿಸಬೇಕು. ಇದೇ ಲೋಕಾಯುಕ್ತದಿಂದಾಗಿ ಹಿಂದೊಮ್ಮೆ ಸಿಎಂ ಆಗಿದ್ದವರೇ ಜೈಲಿಗೆ ಹೋಗಿದ್ದರು. ಈಶ್ವರಪ್ಪ ಮನೆಯಲ್ಲಿ ಹಣ ಎಣಿಸುವ ಮೆಷಿನ್ ಸಿಕ್ಕಿತ್ತು. ಆಗಲೇ ಲೋಕಾಯುಕ್ತ ಮುಚ್ಚುವ ನಿರ್ಧಾರ ಆಗಿತ್ತು. ಸಿದ್ದರಾಮಯ್ಯ ಬಂದು ಮುಚ್ಚಿಬಿಟ್ಟು ಇವರಿಗೆಲ್ಲ ಒಳಿತು ಮಾಡಿದ್ದರು ಎಂದು ಎಚ್. ವಿಶ್ವನಾಥ್ ವ್ಯಂಗ್ಯವಾಡಿದರು.
HC abolishes ACB in State MLC Vishwanath slams bjp says three ministers went naked.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm