ಬ್ರೇಕಿಂಗ್ ನ್ಯೂಸ್
12-08-22 02:40 pm HK News Desk ಕರ್ನಾಟಕ
ಮೈಸೂರು, ಆಗಸ್ಟ್ 12 : 2016 ರಲ್ಲಿ ಲೋಕಾಯುಕ್ತವನ್ನ ತಿರುಚಿ ಎಸಿಬಿ ತರಲಾಗಿತ್ತು. ಒಂದು ಕಾನೂನು ಇರುವಾಗಲೇ ಮತ್ತೊಂದು ಮಾಡುವುದು ಕಾನೂನು ವಿರೋಧ ಎಂದು ಜಸ್ಟಿಸ್ ಗೋಪಾಲರಾವ್ ಹೇಳಿದ್ದರು. ಈಗ ಎಸಿಬಿ ಹೋಗಿದೆ, ಲೋಕಾಯುಕ್ತ ಬಂದಿದೆ. ಇದನ್ನ ಅತ್ಯಂತ ಗೌರವದಿಂದ ನಾನು ಸ್ವಾಗತಿಸುತ್ತೇನೆ ಎಂದು ಎಂಎಲ್ಸಿ ಎಚ್. ವಿಶ್ವನಾಥ್ ಹೇಳಿದ್ದಾರೆ.
ಮತ್ತೆ ಲೋಕಾಯುಕ್ತ ತರುವಂತೆ ಹೈಕೋರ್ಟ್ ಹೇಳಿದ್ದರಿಂದ ಮೂರು ರಾಜಕೀಯ ಪಕ್ಷಗಳು ಕೂಡ ಬೆತ್ತಲಾಗಿವೆ. ಸಿಎಂ ಪ್ರತಿಕ್ರಿಯೆ ನೀಡಿ, ಎಸಿಬಿ ರದ್ದು ಮಾಡಿರುವುದನ್ನ ಕೇಳಿದ್ದೇನೆ. ಆದೇಶ ಪ್ರತಿ ಗಮನಿಸಿ ಪ್ರತಿಕ್ರಿಯೆ ನೀಡುತ್ತೇನೆ ಎಂದಿದ್ದಾರೆ. ರಾಜ್ಯದ ಸಿಎಂ ಆದವರು ಏನು ಗೊತ್ತಿಲ್ಲದಂತೆ ವರ್ತಿಸುತ್ತಿದ್ದಾರೆ. ಮತ್ತೊಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯ ಎಸಿಬಿ ರದ್ದು ಮಾಡಿರುವುದು ಸ್ವಾಗತಾರ್ಹ ಎಂದಿದ್ದಾರೆ. ಇನ್ನೊಂದೆಡೆ ಮಾಜಿ ಸಿಎಂ ಕುಮಾರಸ್ವಾಮಿ, ಎಸಿಬಿ ರದ್ದಿನಿಂದ ಭ್ರಷ್ಟಾಚಾರ ಕಡಿಮೆಯಾಗುತ್ತದೆ ಎಂಬ ವಿಶ್ವಾಸವಿಲ್ಲ ಎಂದಿದ್ದಾರೆ. ಎಸಿಬಿ ಹಲವು ರಾಜ್ಯಗಳಲ್ಲಿದೆ, ಆದರೆ ಇಲ್ಲಿ ಮೂರೂ ಪಕ್ಷಗಳ ನಾಯಕರು ಬೆತ್ತಲಾಗಿದ್ದಾರೆ ಎಂದು ಎಂಎಲ್ಸಿ ಎಚ್. ವಿಶ್ವನಾಥ್ ಹೇಳಿದ್ದಾರೆ.





ಯಾವುದೋ ರಾಜಕೀಯ ಪಾರ್ಟಿಗಾಗಿ ಕಾನೂನುಗಳು ಇರುವುದಲ್ಲ. ಆಡಳಿತ ಮಾಡುವವರು ರಾಜ್ಯದ ಹಿತದೃಷ್ಟಿಯಿಂದ ಲೋಕಾಯುಕ್ತವನ್ನ ಸೂಕ್ತ ರೀತಿಯಲ್ಲಿ ಬಳಸಬೇಕು. ಕೋರ್ಟ್ ತೀರ್ಪನ್ನ ಸರ್ಕಾರ ಸರಿಯಾಗಿ ಪಾಲಿಸಬೇಕು. ಇದೇ ಲೋಕಾಯುಕ್ತದಿಂದಾಗಿ ಹಿಂದೊಮ್ಮೆ ಸಿಎಂ ಆಗಿದ್ದವರೇ ಜೈಲಿಗೆ ಹೋಗಿದ್ದರು. ಈಶ್ವರಪ್ಪ ಮನೆಯಲ್ಲಿ ಹಣ ಎಣಿಸುವ ಮೆಷಿನ್ ಸಿಕ್ಕಿತ್ತು. ಆಗಲೇ ಲೋಕಾಯುಕ್ತ ಮುಚ್ಚುವ ನಿರ್ಧಾರ ಆಗಿತ್ತು. ಸಿದ್ದರಾಮಯ್ಯ ಬಂದು ಮುಚ್ಚಿಬಿಟ್ಟು ಇವರಿಗೆಲ್ಲ ಒಳಿತು ಮಾಡಿದ್ದರು ಎಂದು ಎಚ್. ವಿಶ್ವನಾಥ್ ವ್ಯಂಗ್ಯವಾಡಿದರು.
HC abolishes ACB in State MLC Vishwanath slams bjp says three ministers went naked.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm