ಬ್ರೇಕಿಂಗ್ ನ್ಯೂಸ್
13-08-22 04:05 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 13 : ಉದ್ಯಮಿಯೊಬ್ಬರಿಗೆ ಯುವತಿ ಹೆಸರಲ್ಲಿ ಮೆಸೇಜ್ ಮಾಡಿ ಹನಿಟ್ರಾಪ್ ಮಾಡಿದ್ದ ಉದಯೋನ್ಮುಖ ನಟನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ ಬಂಧಿತ ಆರೋಪಿ.
ಮಿಸ್ಟರ್ ಭೀಮರಾವ್ ಎಂಬ ಸಿನಿಮಾಕ್ಕೆ ನಾಯಕನಾಗಿದ್ದ ಯುವರಾಜ್, ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಗೆ ಯುವತಿ ಹೆಸರಲ್ಲಿ ಚಾಟ್ ಮಾಡಿದ್ದ. ಉದ್ಯಮಿಗೆ ಇತ್ತೀಚೆಗೆ ಪರಿಚಯ ಆಗಿದ್ದ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದು ಸಲುಗೆ ತೋರಿಸುವ ರೀತಿ ಮೆಸೇಜ್ ಮಾಡುತ್ತಿದ್ದ. ಎರಡೂ ಕಡೆಯಿಂದ ಸಂದೇಶ ವಿನಿಮಯ ಆದಬಳಿಕ ಕ್ರೈಮ್ ಪೊಲೀಸ್ ಎಂದು ಸ್ವತಃ ಯುವರಾಜನೇ ಸಂಪರ್ಕ ಮಾಡಿದ್ದ. ಯುವತಿಯರ ಜೊತೆಗೆ ಅಶ್ಲೀಲ ಚಾಟ್ ಬಗ್ಗೆ ನಿಮ್ಮ ಮೇಲೆ ಕೇಸ್ ದಾಖಲಾಗಿದೆ ಎಂದು ಹೇಳಿ ಬೆದರಿಸಿದ್ದ. ಆನಂತರ ಈ ಬಗ್ಗೆ ಕೇಸು ಮುಂದುವರೆಸದಿರಲು ಹಣ ಕೇಳಿದ್ದ.


ಮೊದಲಿಗೆ ಐವತ್ತು ಸಾವಿರ ರೂ. ನಂತ್ರ ಬ್ಯಾಂಕ್ ನಲ್ಲಿ ಮೂರು ಲಕ್ಷ ರೂ. ಡ್ರಾ ಮಾಡಿಸಿ ಹಣ ಪಡೆದಿದ್ದ. ಆಬಳಿಕ ಹಂತ ಹಂತವಾಗಿ ಒಟ್ಟು ಹದಿನಾಲ್ಕು ಲಕ್ಷಕ್ಕೂ ಹೆಚ್ಚು ಹಣ ವಸೂಲಿ ಮಾಡಿದ್ದಾನೆ. ಹಲಸೂರು ಗೇಟ್ ಬಳಿಯೂ ಒಮ್ಮೆ ಹಣ ಪಡೆದಿದ್ದ ಎಂದು ಉದ್ಯಮಿ ದೂರಿನಲ್ಲಿ ತಿಳಿಸಿದ್ದಾರೆ. ಈ ನಡುವೆ, ಉದ್ಯಮಿಗೆ ಡೌಟ್ ಬಂದು ಪೊಲೀಸ್ ಠಾಣೆ ಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಅರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
Karnataka police have arrested an upcoming Kannada actor for his alleged involvement in honey-trapping a 73-year-old industrialist and extorting money from him, police said on Saturday. The arrested actor has been identified as Yuvaraj a.k.a Yuva, a resident of J P Nagar in Bengaluru. Two strangers and as many friends of his — Kavana and Nidhi — have also been booked.
22-06-26 03:44 pm
HK News Staffer
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm