ಬ್ರೇಕಿಂಗ್ ನ್ಯೂಸ್
13-08-22 04:05 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 13 : ಉದ್ಯಮಿಯೊಬ್ಬರಿಗೆ ಯುವತಿ ಹೆಸರಲ್ಲಿ ಮೆಸೇಜ್ ಮಾಡಿ ಹನಿಟ್ರಾಪ್ ಮಾಡಿದ್ದ ಉದಯೋನ್ಮುಖ ನಟನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ ಬಂಧಿತ ಆರೋಪಿ.
ಮಿಸ್ಟರ್ ಭೀಮರಾವ್ ಎಂಬ ಸಿನಿಮಾಕ್ಕೆ ನಾಯಕನಾಗಿದ್ದ ಯುವರಾಜ್, ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಗೆ ಯುವತಿ ಹೆಸರಲ್ಲಿ ಚಾಟ್ ಮಾಡಿದ್ದ. ಉದ್ಯಮಿಗೆ ಇತ್ತೀಚೆಗೆ ಪರಿಚಯ ಆಗಿದ್ದ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದು ಸಲುಗೆ ತೋರಿಸುವ ರೀತಿ ಮೆಸೇಜ್ ಮಾಡುತ್ತಿದ್ದ. ಎರಡೂ ಕಡೆಯಿಂದ ಸಂದೇಶ ವಿನಿಮಯ ಆದಬಳಿಕ ಕ್ರೈಮ್ ಪೊಲೀಸ್ ಎಂದು ಸ್ವತಃ ಯುವರಾಜನೇ ಸಂಪರ್ಕ ಮಾಡಿದ್ದ. ಯುವತಿಯರ ಜೊತೆಗೆ ಅಶ್ಲೀಲ ಚಾಟ್ ಬಗ್ಗೆ ನಿಮ್ಮ ಮೇಲೆ ಕೇಸ್ ದಾಖಲಾಗಿದೆ ಎಂದು ಹೇಳಿ ಬೆದರಿಸಿದ್ದ. ಆನಂತರ ಈ ಬಗ್ಗೆ ಕೇಸು ಮುಂದುವರೆಸದಿರಲು ಹಣ ಕೇಳಿದ್ದ.


ಮೊದಲಿಗೆ ಐವತ್ತು ಸಾವಿರ ರೂ. ನಂತ್ರ ಬ್ಯಾಂಕ್ ನಲ್ಲಿ ಮೂರು ಲಕ್ಷ ರೂ. ಡ್ರಾ ಮಾಡಿಸಿ ಹಣ ಪಡೆದಿದ್ದ. ಆಬಳಿಕ ಹಂತ ಹಂತವಾಗಿ ಒಟ್ಟು ಹದಿನಾಲ್ಕು ಲಕ್ಷಕ್ಕೂ ಹೆಚ್ಚು ಹಣ ವಸೂಲಿ ಮಾಡಿದ್ದಾನೆ. ಹಲಸೂರು ಗೇಟ್ ಬಳಿಯೂ ಒಮ್ಮೆ ಹಣ ಪಡೆದಿದ್ದ ಎಂದು ಉದ್ಯಮಿ ದೂರಿನಲ್ಲಿ ತಿಳಿಸಿದ್ದಾರೆ. ಈ ನಡುವೆ, ಉದ್ಯಮಿಗೆ ಡೌಟ್ ಬಂದು ಪೊಲೀಸ್ ಠಾಣೆ ಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಅರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
Karnataka police have arrested an upcoming Kannada actor for his alleged involvement in honey-trapping a 73-year-old industrialist and extorting money from him, police said on Saturday. The arrested actor has been identified as Yuvaraj a.k.a Yuva, a resident of J P Nagar in Bengaluru. Two strangers and as many friends of his — Kavana and Nidhi — have also been booked.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm