ಬ್ರೇಕಿಂಗ್ ನ್ಯೂಸ್
15-08-22 10:59 pm HK News Desk ಕರ್ನಾಟಕ
ಕಾರವಾರ, ಆಗಸ್ಟ್ 15 : ಸಾವರ್ಕರ್ ಫೋಟೊ ತೆಗೆಯಬೇಕು ಎಂದು ಹೇಳಿದ ನೀಚರಿಗೆ ಆವತ್ತೇ ಒದ್ದು ಒಳಗೆ ಹಾಕಿದ್ದರೆ ಈ ಕೃತ್ಯ ಆಗುತ್ತಿರಲಿಲ್ಲ. ಧಿಕ್ಕಾರ ಹೇಳ್ತೇನೆ, ನಾಚಿಕೆ ಮಾನ ಮರ್ಯಾದೆ ಇಲ್ಲದೇ ಸಾವರ್ಕರ್ ಗೆ ಅವಮಾನ ಮಾಡತಾರೆ. ಸಾವರ್ಕರ್ ಗೆ ಅವಮಾನ ಮಾಡಿದರೂ ನೀವು ಬಾಯಿ ಮುಚಕೊಂಡು ಇರತ್ತೀರಿ. ಇವತ್ತು ನಿಮ್ಮ ಕೋಟೆಯಲ್ಲಿ ನಿಮ್ಮನ್ನ ಅವಮಾನ ಮಾಡಿದ ಕೃತ್ಯಕ್ಕೆ ನೀವು ಹೊಣೆಗಾರರು ಎಂದು ಶ್ರೀರಾಮ ಸೇನೆ ಸ್ಥಾಪಕಾಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಫೋಟೊ ತೆಗೆದು ಅವಮಾನ ಮಾಡಿದವರಿಗೆ ಒದ್ದು ಒಳಗೆ ಹಾಕುವದಲ್ಲ, ಅವರ ಸೊಕ್ಕನ್ನ ಮುರಿಬೇಕು. ದೇಶದ್ರೋಹಿಗಳು. ನೀವು ಅವರನ್ನ ಹದ್ದು ಬಸ್ತಿನಲ್ಲಿ ಇಡದೇ ಇದ್ದರೆ ಹಿಂದು ಸಂಘಟನೆ ಬೀದಿಗೆ ಇಳಿಯಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.

ಶಿವಮೊಗ್ಗ ನಗರದಲ್ಲಿ ಹೊಣೆಗೇಡಿತನದಿಂದ ಎಸ್ಡಿಪಿಐ, ಪಿಎಫ್ ಐನವರು ಟಿಪ್ಪು ಫೋಟೊ ಇಟ್ಟು ಅಶಾಂತಿ ಸೃಷ್ಟಿ ಮಾಡಿದ್ದಾರೆ. ಟಿಪ್ಪುಸುಲ್ತಾನ ಮತಾಂಧ ಇದ್ದ, ಸಾವಿರಾರು ದೇವಾಲಯ ಒಡೆದಿದ್ದಕ್ಕೆ ಸಾಕ್ಷಿ ಇದೆ. ಲಕ್ಷಾಂತರ ಜನರಿಗೆ ಖಡ್ಗದ ಮೇಲೆ ಮತಾಂತರ ಮಾಡಿದ ದಾಖಲೆ ಇದೆ. ಕನ್ನಡ ವಿರೋಧಿ, ಕನ್ನಡ ದ್ರೋಹಿ ಆಗಿದ್ದ. ಇಷ್ಟೆಲ್ಲ ಇದ್ರೂ ಕೂಡ ಇಲ್ಲಿಯ ಸೊಕ್ಕಿನ ಮುಸ್ಲಿಮರು ಟಿಪ್ಪು ದೇಶದ ಸ್ವಾತಂತ್ರ್ಯ ದಿನ ಫೋಟೊ ಇಟ್ಟು ಮೆರೀತಾರೆ. ಎರಡು ದಿನದ ಹಿಂದೆ ಸಾವರ್ಕರ್ ಫೋಟೊ ಗೆ ಅವಮಾನ ಮಾಡಿದ್ರು.
ಸಾವರ್ಕರ್ ಒಬ್ಬ ದೇಶ ಭಕ್ತ. ಎರಡು ಕರಿ ನೀರಿನ ಶಿಕ್ಷೆಯಾದಂತ ಕ್ರಾಂತಿಕಾರಿ. ಅಂಥವರಿಗೆ ಬ್ರಿಟಿಷರು ಜೈಲಿನಲ್ಲಿ ಇಟ್ಟಿದ್ರು. ಅವರ ಇಡೀ ಕುಟುಂಬ ದೇಶಕ್ಕೆ ಸಮರ್ಪಣೆ ಮಾಡಿದ ಸಾವರ್ಕರ್ ಅವರನ್ನ ಈ ದಿನ ನೆನಪಿಸುವುದು ನಮ್ಮ ಕರ್ತವ್ಯ ಎಂದು ಮುತಾಲಿಕ್ ಹೇಳಿದರು.
Pramod Muthalik slams BJP over Savarkar banner row in Shivamogga. He added that if the govt had arrested and taken action long back all these incidents would have never repeated.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm