ಬ್ರೇಕಿಂಗ್ ನ್ಯೂಸ್
16-08-22 03:32 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 16: ದೇಶಾದ್ಯಂತ ಸ್ವಾತಂತ್ರ್ಯೋತ್ಸವ ಆಚರಣೆಯ ಸಂಭ್ರಮದ ನಡುವಲ್ಲೇ ಬೆಂಗಳೂರಿನಲ್ಲಿ ಕೆಲವು ಕಿಡಿಗೇಡಿಗಳು ಸೇರಿಕೊಂಡು ಕ್ಲಬ್ ಹೌಸ್ ನಲ್ಲಿ ಪಾಕಿಸ್ಥಾನದ ಪರವಾಗಿ ಘೋಷಣೆ ಹಾಕಿರುವ ಪ್ರಸಂಗ ಬೆಳಕಿಗೆ ಬಂದಿದೆ.
ಬೆಂಗಳೂರಿನ ಟೆಕ್ಕಿಗಳು ಸೇರಿದಂತೆ ವಿವಿಧ ಕಡೆಯ ಯುವಕ- ಯುವತಿಯರಿದ್ದ ಕ್ಲಬ್ ಹೌಸ್ ಚರ್ಚೆಯಲ್ಲಿ ಪಾಕಿಸ್ಥಾನದ ಧ್ವಜವನ್ನು ತಮ್ಮ ಡಿಪಿಗೆ ಹಾಕ್ಕೊಂಡಿದ್ದಲ್ಲದೆ, ಪಾಕಿಸ್ತಾನದ ರಾಷ್ಟ್ರಗೀತೆಯನ್ನು ಹಾಕಿ ಸಂಭ್ರಮಿಸಿದ್ದಾರೆ. ಪಾಕಿಸ್ತಾನ ಜಿಂದಾಬಾದ್, ಇಂಡಿಯಾ ಮುರ್ದಾಬಾದ್ ಎಂಬ ಟ್ಯಾಗ್ ಲೈನನ್ನೂ ಹಾಕ್ಕೊಂಡಿದ್ದರು. ಕನ್ನಡದಲ್ಲೇ ಮಾತನಾಡುತ್ತಿದ್ದ ಯುವಕರು ಪಾಕಿಸ್ಥಾನದ ಧ್ವಜವುಳ್ಳ ಡಿಪಿಗಳನ್ನು ಹಾಕ್ಕೊಳ್ಳುವಂತೆ ಗ್ರೂಪಿನಲ್ಲಿದ್ದವರಿಗೆ ಪ್ರಚೋದಿಸುತ್ತಿದ್ದರು. ಕನ್ನಡದಲ್ಲಿಯೇ ಅಶ್ಲೀಲವಾಗಿ ಮಾತನಾಡಿಕೊಂಡು ಕೆಲವರು ವಿಕೃತಿ ಮೆರೆದಿದ್ದಾರೆ.


ಆಗಸ್ಟ್ 14ರ ಮಧ್ಯರಾತ್ರಿ ಕ್ಲಬ್ ಹೌಸ್ ಚರ್ಚೆ ನಡೆದಿದ್ದು, ಗ್ರೂಪಿನಲ್ಲಿದ್ದ ಹತ್ತಕ್ಕೂ ಹೆಚ್ಚು ಸದಸ್ಯರು ಪಾಕಿಸ್ತಾನದ ಬಾವುಟವನ್ನು ತಮ್ಮ ಡಿಪಿಯನ್ನಾಗಿ ಹಾಕ್ಕೊಂಡಿದ್ದರು. ರಿಕಿ, ಸೌರವ್, ರೊಲೆಕ್ಸ್, ಸೂರಜ್, ಸ್ನೂಪ್ ಎಂದು ಕೆಲವರ ಖಾತೆಯಲ್ಲಿ ಹೆಸರುಗಳಿದ್ದವು. ಭಾರತದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಪಾಕಿಸ್ತಾನದ ಪರವಾಗಿ ಜಯಕಾರ ಹಾಕಿದ್ದಾರೆ. ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಟೆಕ್ಕಿಯಾಗಿರುವ ಸೌರಭ್ ಎಂಬಾತ ಕೃತ್ಯದಲ್ಲಿ ಭಾಗಿಯಾಗಿದ್ದಾನೆಂದು ಆರೋಪ ಕೇಳಿಬಂದಿದೆ. ಇದನ್ನು ಗಮನಿಸಿದ ಯುವತಿಯೊಬ್ಬಳು ಕ್ಲಬ್ ಹೌಸ್ ಚರ್ಚೆಯ ಸ್ಕ್ರೀನ್ ಶಾಟ್ ತೆಗೆದು ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಹಿಂದು ಸಂಘಟನೆಗಳಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.
Pro Pakistan slogans heard from techies during independence day on Club house in Bangalore. Manayata Tech Park techie Sowrabh has shouted pro pak slogans later a girl in the group shared it on social media.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm