ಬ್ರೇಕಿಂಗ್ ನ್ಯೂಸ್
16-08-22 10:34 pm HK News Desk ಕರ್ನಾಟಕ
ದಾವಣಗೆರೆ, ಆಗಸ್ಟ್ 16 : ಹೋಮ್ ಸ್ಟೇಗಳಿಗೆ ಬರುವ ಜೋಡಿಗಳ ಫೋಟೋ, ವಿಡಿಯೋ ಸೆರೆಹಿಡಿದು ಬ್ಲಾಕ್ಮೇಲ್ ಮಾಡುತ್ತಿದ್ದ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ. ಹೋಮ್ ಸ್ಟೇಗಳಿಗೆ ಬರುವ ಜೋಡಿಗಳ ಖಾಸಗಿ ವೀಡಿಯೋ, ಪೋಟೋ ತೆಗೆದು ಬ್ಲ್ಯಾಕ್ ಮೇಲ್ ಮಾಡಿ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದರು.
ದಾವಣಗೆರೆ ನಗರದ ವಿದ್ಯಾನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಯುವಕ ಯುವತಿಯರ ಖಾಸಗಿ ವಿಡಿಯೋ ಮಾಡಿದ್ದ ಸುರೇಶ್ ಕುಮಾರ್ ಮತ್ತು ಐವರಿದ್ದ ಗ್ಯಾಂಗನ್ನು ಸೆರೆ ಹಿಡಿದಿದ್ದಾರೆ. ಜೋಡಿಯ ಬಳಿ 15 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಗ್ಯಾಂಗ್ ಬಗ್ಗೆ ಪೊಲೀಸ್ ದೂರು ನೀಡಲಾಗಿತ್ತು. ಹುಬ್ಬಳ್ಳಿ ಮೂಲದ ಶಿವರಾಜಚಂದ್ರ, ದಾವಣಗೆರೆ ಮೂಲದ ರಮ್ಯಾ ಅಲಿಯಾಸ್ ಭೂಮಿಕಾ, ಪವಿತ್ರಾ, ಚಿಕ್ಕಮಗಳೂರು ಮೂಲದ ಸುರೇಶ್ ಬಂಧಿತ ಆರೋಪಿಗಳು.
ಹೋಮ್ ಸ್ಟೇಗೆ ಬಂದಿದ್ದ ಯುವಕನನ್ನು ಈ ಗ್ಯಾಂಗ್ ಬ್ಲ್ಯಾಕ್ ಮೇಲ್ ಮಾಡಿತ್ತು. ಇದಕ್ಕೆ ಹೆದರಿದ್ದ ಯುವಕ 1.2 ಲಕ್ಷ ರೂ. ಹಣ ನೀಡಿದ್ದ. ಬಳಿಕ ಮತ್ತಷ್ಟು ಹಣ ನೀಡುವಂತೆ ಯುವಕನಿಗೆ ಬೆದರಿಕೆ ಹಾಕಿದ್ದರು. ಯುವಕ ದಾವಣಗೆರೆ ನಗರದ ವಿದ್ಯಾನಗರ ಪೊಲೀಸರಿಗೆ ದೂರು ನೀಡಿದ್ದಾನೆ. ಯುವಕನ ದೂರು ಆಧರಿಸಿ ಪೊಲೀಸರು ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ.
Home stay couples blackmailed of video, notorious team arrested in Davanagere.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm