ಬ್ರೇಕಿಂಗ್ ನ್ಯೂಸ್
18-08-22 06:08 pm HK News Desk ಕರ್ನಾಟಕ
ಬಾಗಲಕೋಟೆ, ಆಗಸ್ಟ್ 18: ತನ್ನ ಅತ್ಯುತ್ತಮ ಮೈಮಾಟ, ಚಾಣಾಕ್ಷತನ, ವೇಗವಾಗಿ ಓಡುವ ಛಾತಿಯಂಥ ಹಲವು ವಿಶೇಷತೆ ಹೊಂದಿರುವ ಮುಧೋಳ ಶ್ವಾನ ಇದೀಗ ಮತ್ತೊಂದು ಗರಿ ತನ್ನ ಮುಡಿಗೇರಿಸಿಕೊಂಡಿದೆ.
ಮುಧೋಳ ತಾಲೂಕಿನ ತಿಮ್ಮಾಪುರದ ಮುಧೋಳ ಶ್ವಾನ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ|ಸುಶಾಂತ ಹಂಡಗೆ ಈ ವಿಷಯ ದೃಢಪಡಿಸಿದ್ದು, ಏ.25ರಂದು ಮುಧೋಳ ತಳಿಯ ಎರಡು ತಿಂಗಳ ವಯಸ್ಸಿನ ಎರಡು ಶ್ವಾನ ಮರಿಗಳನ್ನು ಕೇಂದ್ರದ ಎನ್ಎಸ್ಜಿ ಪಡೆಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

ವಿಶೇಷತೆ ಏನು? ;
ಭಾರತದ ದೇಶೀಯ ತಳಿ ಹಾಗೂ ವಿದೇಶಿ ತಳಿಯ ಶ್ವಾನಗಳಿಗೆ ಹೋಲಿಸಿದರೆ ಮುಧೋಳ ಶ್ವಾನ ಹಲವು ವಿಶೇಷತೆ ಹೊಂದಿದೆ. ಅತ್ಯಂತ ತೆಳುವಾದ ಮೈಕಟ್ಟು (ಬೇರೆ ಶ್ವಾನಕ್ಕೆ ಹೋಲಿಸಿದರೆ ತೂಕದಲ್ಲಿ ಕಡಿಮೆ), ಗಂಟೆಗೆ 50 ಕಿಮೀ ಓಡಬಲ್ಲ, ಮೂರು ಕಿಮೀ ದೂರ (ಬೇರೆ ನಾಯಿಗಳು 1 ಕಿಮೀ ಮಾತ್ರ ಸಾಮರ್ಥ್ಯ ಹೊಂದಿವೆ)ದಿಂದಲೇ ವಾಸನೆ ಗುರುತಿಸಬಲ್ಲ ಸಾಮರ್ಥ್ಯ ಹೊಂದಿದೆ.
ಬೇರೆ ಶ್ವಾನಗಳು 10ರಿಂದ 12 ವರ್ಷ ಆಯುಷ್ಯ ಹೊಂದಿದ್ದರೆ, ಮುಧೋಳ ಶ್ವಾನ 12ರಿಂದ 15 ವರ್ಷ ಆಯುಷ್ಯ ಹೊಂದಿದೆ. ಅತ್ಯಂತ ವಿರಳ ಹಾಗೂ ವಿಶೇಷವಾದ ಈ ಮೂಧೋಳ ಶ್ವಾನವನ್ನು ಬೇಟೆಯಾಡಲು ಬಳಸಲಾಗುತ್ತಿತ್ತು. ಇಂತಹ ವಿಶಿಷ್ಟ ಶ್ವಾನ ಸಂತತಿ ಉಳಿಸಿ-ಬೆಳೆಸುವ ಉದ್ದೇಶದಿಂದಲೇ 2007-08ರಲ್ಲಿ ಮುಧೋಳದಲ್ಲಿ ಶ್ವಾನ ಸಂಶೋಧನಾ ಕೇಂದ್ರ ಸ್ಥಾಪಿಸಲಾಗಿದೆ.

ಪ್ರಧಾನಿ ಮೋದಿ 2020ರಲ್ಲಿ ತಮ್ಮ ಮನ್ ಕಿ ಬಾತ್ ಭಾಷಣದಲ್ಲಿ ಈ ಮುಧೋಳ ಶ್ವಾನಗಳ ಬಗ್ಗೆ ಪ್ರಸ್ತಾಪಿಸಿದ್ದರು. ಈ ಹಿಂದೆ ಎನ್ಎಸ್ಜಿ ಪಡೆ, ಭಾರತೀಯ ಸೇನೆಗೆ ಆಯ್ಕೆಯಾಗಿದ್ದ ಮುಧೋಳ ಶ್ವಾನ ಇದೀಗ ಪ್ರಧಾನಿ ಮೋದಿ ಭದ್ರತೆಗೂ ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆಯ ವಿಷಯ ಎಂದು ಮುಧೋಳ ಶ್ವಾನ ಸಂಶೋಧನಾ ಕೇಂದ್ರ ಸ್ಥಾಪನೆಗೆ ವಿಶೇಷ ಕಾಳಜಿ ವಹಿಸಿರುವ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ
News reports on Thursday (August 18) said Mudhol hounds, a breed of hunting dogs native to north Karnataka, could be inducted into the Special Protection Group (SPG), the elite force protecting the Prime Minister of India.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm