ಬ್ರೇಕಿಂಗ್ ನ್ಯೂಸ್
19-08-22 02:43 pm HK News Desk ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 19: ಜಿಲ್ಲಾ ಪ್ರವಾಸದಲ್ಲಿರುವ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಶುಕ್ರವಾರವೂ ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಕೊಪ್ಪ ತಾಲೂಕಿನ ಮಕ್ಕಿಕೊಪ್ಪ ಗ್ರಾಮದಲ್ಲಿ ಸಾವರ್ಕರ್ ಬಗ್ಗೆ ಹೇಳಿಕೆಗೆ ಹಿಂದೂ ಪರ ಸಂಘಟನೆಗಳು ಕಿಡಿಕಾರಿದ್ದು, ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ.ನಿನ್ನೆ ಗೋ ಬ್ಯಾಕ್ ಸಿದ್ದು ಅಭಿಯಾನ ಆರಂಭಿಸಿದ್ದ ಸಂಘಟನೆಗಳು, ”ಹಿಂದೂ ವಿರೋಧಿ ಸಿದ್ದು ಈ ಪುಣ್ಯ ಭೂಮಿಗೆ ಬರುವುದು ಬೇಡ” ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದರು. ಬಿಗಿ ಪೊಲೀಸ್ ಬಂದೋಬಸ್ತ್ ಮಧ್ಯೆಯೂ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ. ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ಕಪ್ಪು ಬಟ್ಟೆ, ಬಿಜೆಪಿ ಶಾಲು, ಸಾವರ್ಕರ್ ಫೋಟೋ ಹಿಡಿದು ಘೊಷಣೆ ಕೂಗಿ ಆಕ್ರೋಶ ಹೊರ ಹಾಕಲಾಗಿದೆ.

ರಸ್ತೆ ಮಧ್ಯೆ ತಳ್ಳಾಟ ನೂಕಾಟ;
ಶೃಂಗೇರಿ ಸಮಿಪದ ಮೆಣಸೆ ಗ್ರಾಮದಲ್ಲಿ ಸಿದ್ದರಾಮಯ್ಯ ಕಾರಿಗೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ ಯತ್ನ ಮಾಡಲಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ತಡೆದಿದ್ದಾರೆ. ರಸ್ತೆ ಮಧ್ಯೆ ಎರಡು ಪಕ್ಷದ ಕಾರ್ಯಕರ್ತರ ಮುಖಾಮುಖಿಯಾಗಿದ್ದು, ಎಎಸ್ಪಿ ಎದುರೇ ಎರಡು ಪಕ್ಷದವರಿಂದ ಪರಸ್ಪರ ರಸ್ತೆ ಮಧ್ಯೆ ತಳ್ಳಾಟ ನೂಕಾಟ ನಡೆದಿದೆ.ಹಗ್ಗದ ಮೂಲಕ ಎರಡೂ ಪಕ್ಷದ ಕಾರ್ಯಕರ್ತರನ್ನು ಕೈಕೈ ಮಿಲಾಯಿಸುವುದನ್ನು ತಡೆಯಲು ಯತ್ನಿಸಿದ ಪೊಲೀಸರು.ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ಕಾರ್ಯಕರ್ತರು ಅರ್ಧ ಕಿ.ಮೀ.ವರೆಗೆ ತಳ್ಳಿಕೊಂಡು ಬಂದಿದ್ದಾರೆ.
Pro-Hindu outfits and the BJP on Friday staged protests against former Chief Minister and Leader of Opposition Siddaramaiah, who is on a tour of the Chikkamagaluru district.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm