ಬ್ರೇಕಿಂಗ್ ನ್ಯೂಸ್
20-08-22 09:08 pm HK News Desk ಕರ್ನಾಟಕ
ಬೆಂಗಳೂರು, ಆಗಸ್ಟ್ 20: ದೇಶದೆಲ್ಲೆಡೆ ಕೃಷ್ಣ ಜನ್ಮಾಷ್ಟಮಿಯ ಸಡಗರ ಇದ್ದಾಗಲೇ ಅತ್ತ ಜಾಗತಿಕ ಮಟ್ಟದಲ್ಲಿ ಆನ್ಲೈನ್ ಮಾರುಕಟ್ಟೆ ದೈತ್ಯನೆಂದು ಗುರುತಿಸಲ್ಪಟ್ಟ ಅಮೆಜಾನ್, ಹಿಂದುಗಳು ದೇವರೆಂದು ನಂಬುವ ಕೃಷ್ಣನನ್ನೇ ಅಣಕಿಸುವ ರೀತಿಯ ಪೈಂಟಿಂಗ್ಸ್, ಫೋಟೋಗಳನ್ನು ಮಾರಾಟಕ್ಕಿಟ್ಟಿದೆ. ಆಮೂಲಕ ಭಾರತೀಯರನ್ನು ಅಣಕಿಸುವ ಕೆಲಸವನ್ನು ಮಾಡಿದೆ. ಈ ಬಗ್ಗೆ ಹಿಂದು ಜನಜಾಗೃತಿ ಸಮಿತಿಯ ಸದಸ್ಯರು ಬೆಂಗಳೂರಿನಲ್ಲಿ ಪೊಲೀಸ್ ದೂರು ನೀಡಿದ್ದು, ಕಂಪನಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಹಿಂದು ದೇವರ ಫೈನ್ ಆರ್ಟ್ಸ್ ಪೈಂಟಿಂಗ್ ಹೆಸರಲ್ಲಿ ಫೋಟೋಗಳನ್ನು ಮಾರಾಟಕ್ಕಿಡಲಾಗಿದ್ದು, ಅದರಲ್ಲಿ ನಗ್ನ ಕೃಷ್ಣ- ರಾಧೆಯರ ಫೋಟೋಗಳನ್ನೂ ಸೇರಿಸಲಾಗಿದೆ. ಪೈಂಟಿಂಗ್ ಹೆಸರಲ್ಲಿ ಹಿಂದುಗಳನ್ನು ಅವಮಾನಿಸುವ ಕೆಲಸ ಮಾಡಲಾಗಿದ್ದು, ಅಮೆಜಾನ್ ಮತ್ತೆ ಭಾರತೀಯರ ಕೆಂಗಣ್ಣಿಗೆ ಗುರಿಯಾದಂತಾಗಿದೆ.
ದೇಶದಲ್ಲಿ ಕೃಷ್ಣನ ಜನ್ಮದಿನವನ್ನು ಅದ್ದೂರಿಯಿಂದ ಆಚರಿಸುವ ಸಂದರ್ಭದಲ್ಲಿಯೇ ಇಂತಹ ಅಶ್ಲೀಲ ಫೋಟೋಗಳನ್ನು ಪ್ರಕಟಿಸಿರುವುದು ಮತ್ತು ಪ್ರದರ್ಶನಕ್ಕಿಟ್ಟು ಮಾರಾಟ ಮಾಡುತ್ತಿರುವುದು ಅಮೆಜಾನ್ ಕಂಪನಿ ಉದ್ದೇಶಪೂರ್ವಕ ನಡೆಯೆಂದು ಆರೋಪಿಸಿರುವ ಹಿಂದು ಜನಜಾಗೃತಿ ಸಮಿತಿ ಸದಸ್ಯರು, ಕಂಪನಿ ವಿರುದ್ಧ ಭಾರತೀಯ ದಂಡ ಸಂಹಿತೆ 295, 5295 ಎ ಮತ್ತು 298 ಪ್ರಕಾರ ಶಿಕ್ಷೆ ವಿಧಿಸುವಂತೆ ಹೇಳಿದ್ದಾರೆ. ಬೆಂಗಳೂರಿನ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Twitter users are outraged against Amazon after a Hindu group filed a police complaint against the e-commerce site for selling 'obscene' paintings of Lord Krishna and Radha. Members of the Hindu Janajagruti Samiti submitted a memorandum to Bengaluru's Subramanya Nagar police station requesting action against Amazon. The complaint was filed on Friday, the second day of Krishna Janmashtami festival.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 08:31 pm
Mangalore Correspondent
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm