ಬ್ರೇಕಿಂಗ್ ನ್ಯೂಸ್
23-08-22 01:37 pm HK News Desk ಕರ್ನಾಟಕ
ಕೋಲಾರ, ಆಗಸ್ಟ್ 23: ಎಸಿಬಿ ರದ್ದು ಪಡಿಸಿರುವ ಹೈಕೋರ್ಟ್ ಕ್ರಮವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಕೋಲಾರದ ಕೆಜಿಎಫ್ ಬಳಿಗೆ ಆಗಮಿಸಿದ್ದ ಗೃಹ ಸಚಿವರು ಮಾಧ್ಯಮದ ಪ್ರಶ್ನೆಗಳಿಗೆ ಉತ್ತರಿಸಿದರು. ಎಸಿಬಿ ವಿಚಾರದಲ್ಲಿ ಕೇಳಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೈಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸದಿರಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಲೋಕಾಯುಕ್ತ ಬಲಪಡಿಸುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗಿತ್ತು. ಆ ಹಿನ್ನಲೆಯಲ್ಲಿ ಎಸಿಬಿ ರದ್ದು ಮಾಡಿರುವುದನ್ನು ಸುಪ್ರೀಂನಲ್ಲಿ ಪ್ರಶ್ನಿಸುವುದಿಲ್ಲ ಎಂದು ಹೇಳಿದರು.

ರಾಜಸ್ಥಾನದಲ್ಲಿ ಜೂಜಾಡಿ ಸಿಕ್ಕಿಬಿದ್ದ ಕೋಲಾರದ ಇನ್ಸ್ ಪೆಕ್ಟರ್ ಆಂಜಿನಪ್ಪ ಅವರನ್ನು ತಕ್ಷಣದಿಂದಲೇ ಅಮಾನತು ಮಾಡಲಾಗಿದೆ. ಉಳಿದವರು ಯಾರೆಲ್ಲ ಜೂಜಾಟದಲ್ಲಿ ಸಿಕ್ಕಿಬಿದ್ದವರಿದ್ದಾರೆ, ಅವರನ್ನು ಅಮಾನತು ಮಾಡಲು ಆಯಾ ಇಲಾಖೆಯ ಮುಖ್ಯಸ್ಥರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
HC abolishes Karnataka ACB will not question it says Karnataka Home Minister. A division bench of Karnataka High Court on Thursday ordered abolishing the state government-controlled Anti-Corruption Bureau (ACB) police and revival of an anti-corruption police unit attached to the quasi-judicial institution Karnataka Lokayukta, which works independent of the state.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm