ಬ್ರೇಕಿಂಗ್ ನ್ಯೂಸ್
23-08-22 01:37 pm HK News Desk ಕರ್ನಾಟಕ
ಕೋಲಾರ, ಆಗಸ್ಟ್ 23: ಎಸಿಬಿ ರದ್ದು ಪಡಿಸಿರುವ ಹೈಕೋರ್ಟ್ ಕ್ರಮವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಕೋಲಾರದ ಕೆಜಿಎಫ್ ಬಳಿಗೆ ಆಗಮಿಸಿದ್ದ ಗೃಹ ಸಚಿವರು ಮಾಧ್ಯಮದ ಪ್ರಶ್ನೆಗಳಿಗೆ ಉತ್ತರಿಸಿದರು. ಎಸಿಬಿ ವಿಚಾರದಲ್ಲಿ ಕೇಳಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೈಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸದಿರಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಲೋಕಾಯುಕ್ತ ಬಲಪಡಿಸುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗಿತ್ತು. ಆ ಹಿನ್ನಲೆಯಲ್ಲಿ ಎಸಿಬಿ ರದ್ದು ಮಾಡಿರುವುದನ್ನು ಸುಪ್ರೀಂನಲ್ಲಿ ಪ್ರಶ್ನಿಸುವುದಿಲ್ಲ ಎಂದು ಹೇಳಿದರು.

ರಾಜಸ್ಥಾನದಲ್ಲಿ ಜೂಜಾಡಿ ಸಿಕ್ಕಿಬಿದ್ದ ಕೋಲಾರದ ಇನ್ಸ್ ಪೆಕ್ಟರ್ ಆಂಜಿನಪ್ಪ ಅವರನ್ನು ತಕ್ಷಣದಿಂದಲೇ ಅಮಾನತು ಮಾಡಲಾಗಿದೆ. ಉಳಿದವರು ಯಾರೆಲ್ಲ ಜೂಜಾಟದಲ್ಲಿ ಸಿಕ್ಕಿಬಿದ್ದವರಿದ್ದಾರೆ, ಅವರನ್ನು ಅಮಾನತು ಮಾಡಲು ಆಯಾ ಇಲಾಖೆಯ ಮುಖ್ಯಸ್ಥರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
HC abolishes Karnataka ACB will not question it says Karnataka Home Minister. A division bench of Karnataka High Court on Thursday ordered abolishing the state government-controlled Anti-Corruption Bureau (ACB) police and revival of an anti-corruption police unit attached to the quasi-judicial institution Karnataka Lokayukta, which works independent of the state.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm