ಬ್ರೇಕಿಂಗ್ ನ್ಯೂಸ್
03-08-20 01:02 pm Bangalore Correspondent ಕರ್ನಾಟಕ
ಬೆಂಗಳೂರು(ಆ.03): ಕ್ವಾರಂಟೈನ್ ನಿಯಮ ಉಲ್ಲಂಘಿಸಿ ತಲೆಮರೆಸಿಕೊಂಡಿದ್ದ ಡ್ರೋನ್ ಪ್ರತಾಪ್ ಬೆಂಗಳೂರು ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದರು. ಸಾಂಸ್ಕೃತಿಕ ನಗರಿ ಮೈಸೂರಿನಿಂದ ಡ್ರೋನ್ ಪ್ರತಾಪ್ನನ್ನು ಬೆಂಗಳೂರಿಗೆ ಕರೆ ತಂದಿದ್ದ ಪೊಲೀಸರು ಸ್ಟಾರ್ ಹೋಟೆಲ್ವೊಂದರಲ್ಲಿ ಕ್ವಾರಂಟೈನ್ ಮಾಡಿದ್ದರು. ಇಂದಿಗೆ ಕ್ವಾರಂಟೈನ್ ಅವಧಿ ಮುಗಿದಿದೆ. ಹೀಗಾಗಿ ಸಿವಿಲ್ ಡಿಫೆನ್ಸ್ ಕಮಾಂಡೆಂಟ್ ಚೇತನ್ ಕುಮಾರ್ ಡ್ರೋನ್ ಪ್ರತಾಪ್ ವಿಚಾರಣೆ ನಡೆಸಿದರು.
ಡ್ರೋನ್ ಪ್ರತಾಪ್ ವಿಚಾರಣೆ ವೇಳೆ ಚೇತನ್ ಕುಮಾರ್ ಕ್ವಾರಂಟೈನ್ ಉಲ್ಲಂಘಿಸಿದ ಬಳಿಕ ಬೆಂಗಳೂರಿನಿಂದ ಮೈಸೂರಿಗೆ ಹೋಗಲು ಯಾರು ಸಹಕರಿಸಿದರು ಎಂಬ ಬಗ್ಗೆ ಮಾಹಿತಿ ಪಡೆದರು. ಈ ವೇಳೆ ಚೇತನ್ ಕುಮಾರ್ ಅವರಿಗೆ ವಿಚಾರಣೆಗೆ ಸರಿಯಾಗಿ ಸಹಕರಿಸದೇ ಡ್ರೋನ್ ಪ್ರತಾಪ್ ಉಡಾಫೆ ತೋರಿದ್ದಾನೆ.
ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಸಿವಿಲ್ ಡಿಫೆನ್ಸ್ ಕಮಾಂಡೆಂಟ್ ಚೇತನ್ ಕುಮಾರ್, ಡ್ರೋನ್ ಪ್ರತಾಪ್ ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಯಾವುದೇ ಟಿವಿ ಕಾರ್ಯಕ್ರಮಕ್ಕೆ ಹೋಗಿದ್ದರು. ಹಾಗಾಗಿ ಇವರನ್ನು ಬಂಧಿಸಿ ಸ್ಟಾರ್ ಹೋಟೆಲ್ವೊಂದರಲ್ಲಿ ಸಾಂಸ್ಥಿಕ ಕ್ವಾರಂಟೈನ್ ಮಾಡಿದ್ದೆವು. ಹೋಟೆಲ್ನಲ್ಲಿ ಕ್ವಾರಂಟೈನ್ ಆದಾಗಲೂ ಇವರು ನಿಯಮ ಉಲ್ಲಂಘನೆ ಮಾಡಿದ್ದಾರೆ. ಆದ್ದರಿಂದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಿದ್ದೇವೆ ಎಂದರು.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am