ಬ್ರೇಕಿಂಗ್ ನ್ಯೂಸ್
03-08-20 01:02 pm Bangalore Correspondent ಕರ್ನಾಟಕ
ಬೆಂಗಳೂರು(ಆ.03): ಕ್ವಾರಂಟೈನ್ ನಿಯಮ ಉಲ್ಲಂಘಿಸಿ ತಲೆಮರೆಸಿಕೊಂಡಿದ್ದ ಡ್ರೋನ್ ಪ್ರತಾಪ್ ಬೆಂಗಳೂರು ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದರು. ಸಾಂಸ್ಕೃತಿಕ ನಗರಿ ಮೈಸೂರಿನಿಂದ ಡ್ರೋನ್ ಪ್ರತಾಪ್ನನ್ನು ಬೆಂಗಳೂರಿಗೆ ಕರೆ ತಂದಿದ್ದ ಪೊಲೀಸರು ಸ್ಟಾರ್ ಹೋಟೆಲ್ವೊಂದರಲ್ಲಿ ಕ್ವಾರಂಟೈನ್ ಮಾಡಿದ್ದರು. ಇಂದಿಗೆ ಕ್ವಾರಂಟೈನ್ ಅವಧಿ ಮುಗಿದಿದೆ. ಹೀಗಾಗಿ ಸಿವಿಲ್ ಡಿಫೆನ್ಸ್ ಕಮಾಂಡೆಂಟ್ ಚೇತನ್ ಕುಮಾರ್ ಡ್ರೋನ್ ಪ್ರತಾಪ್ ವಿಚಾರಣೆ ನಡೆಸಿದರು.
ಡ್ರೋನ್ ಪ್ರತಾಪ್ ವಿಚಾರಣೆ ವೇಳೆ ಚೇತನ್ ಕುಮಾರ್ ಕ್ವಾರಂಟೈನ್ ಉಲ್ಲಂಘಿಸಿದ ಬಳಿಕ ಬೆಂಗಳೂರಿನಿಂದ ಮೈಸೂರಿಗೆ ಹೋಗಲು ಯಾರು ಸಹಕರಿಸಿದರು ಎಂಬ ಬಗ್ಗೆ ಮಾಹಿತಿ ಪಡೆದರು. ಈ ವೇಳೆ ಚೇತನ್ ಕುಮಾರ್ ಅವರಿಗೆ ವಿಚಾರಣೆಗೆ ಸರಿಯಾಗಿ ಸಹಕರಿಸದೇ ಡ್ರೋನ್ ಪ್ರತಾಪ್ ಉಡಾಫೆ ತೋರಿದ್ದಾನೆ.
ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಸಿವಿಲ್ ಡಿಫೆನ್ಸ್ ಕಮಾಂಡೆಂಟ್ ಚೇತನ್ ಕುಮಾರ್, ಡ್ರೋನ್ ಪ್ರತಾಪ್ ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಯಾವುದೇ ಟಿವಿ ಕಾರ್ಯಕ್ರಮಕ್ಕೆ ಹೋಗಿದ್ದರು. ಹಾಗಾಗಿ ಇವರನ್ನು ಬಂಧಿಸಿ ಸ್ಟಾರ್ ಹೋಟೆಲ್ವೊಂದರಲ್ಲಿ ಸಾಂಸ್ಥಿಕ ಕ್ವಾರಂಟೈನ್ ಮಾಡಿದ್ದೆವು. ಹೋಟೆಲ್ನಲ್ಲಿ ಕ್ವಾರಂಟೈನ್ ಆದಾಗಲೂ ಇವರು ನಿಯಮ ಉಲ್ಲಂಘನೆ ಮಾಡಿದ್ದಾರೆ. ಆದ್ದರಿಂದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಿದ್ದೇವೆ ಎಂದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm