ಬ್ರೇಕಿಂಗ್ ನ್ಯೂಸ್
24-08-22 05:09 pm HK News Desk ಕರ್ನಾಟಕ
ಚಿಕ್ಕಮಗಳೂರು, ಆ.24: ಚಿಕ್ಕಮಗಳೂರು ಜಿಲ್ಲೆಯ ನೂತನ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ ಉಮಾ ಪ್ರಶಾಂತ್ ಅವರನ್ನು ಬಿಜೆಪಿ ಮುಖಂಡರೊಬ್ಬರು ಕೇಸರಿ ಶಾಲು ಹೊದಿಸಿ ಗೌರವಿಸಿದ್ದು ಮತ್ತು ಅದರ ಫೋಟೊ ಕ್ಲಿಕ್ಕಿಸಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ.
ನೂತನ ಎಸ್ಪಿ ಕೇಸರಿ ಶಾಲು ಹೊದ್ದಿರುವ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ನೂತನ ಎಸ್ಪಿಯಾಗಿ ಇತ್ತೀಚೆಗೆ ಅಧಿಕಾರ ಸ್ವೀಕರಿಸಿರುವ ಉಮಾ ಪ್ರಶಾಂತ್ ಅವರನ್ನು ಸಾರ್ವಜನಿಕರು, ಮಹಿಳಾ ಸಂಘಟನೆಗಳು, ವಿವಿಧ ಸಂಘ ಸಂಸ್ಥೆಗಳು ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಅಭಿನಂದಿಸುತ್ತಿದ್ದಾರೆ.
ಹೀಗೆ ಅಭಿನಂದಿಸುವ ಸಂದರ್ಭ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ದೇವನೂರು ರವಿ ಎಸ್ಪಿ ಉಮಾ ಪ್ರಶಾಂತ್ ಅವರನ್ನು ಕೇಸರಿ ಶಾಲನ್ನು ಹೊದಿಸಿ ಸನ್ಮಾನಿಸಿದ್ದಾರೆ. ಕೇಸರಿ ಶಾಲನ್ನು ಪೊಲೀಸ್ ಸಮವಸ್ತ್ರದ ಮೇಲೆಯೇ ಹೊದ್ದುಕೊಂಡಿರುವ ಎಸ್ಪಿ ಉಮಾ ಪ್ರಶಾಂತ್ ಬಿಜೆಪಿ ಮುಖಂಡನೊಂದಿಗೆ ನಿಂತು ಫೋಟೊ ಕ್ಲಿಕ್ಕಿಸಿರುವುದು ಕೆಲವರ ಕೆಂಗಣ್ಣಿಗೆ ಗುರಿಯಾಗಿದೆ.
Chikmagalur SP Uma Prashanth honoured with kesari shawl sparks controversy.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 10:07 pm
Mangalore Correspondent
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm