ಬ್ರೇಕಿಂಗ್ ನ್ಯೂಸ್
24-08-22 09:58 pm HK News Desk ಕರ್ನಾಟಕ
ದಾವಣಗೆರೆ, ಆ 24: ಪೋಷಕರು ವಸತಿ ಶಾಲೆಯಿಂದ ಮನೆಗೆ ಕರೆದುಕೊಂಡು ಹೋಗದ ಕಾರಣ ಮನನೊಂದ ವಿದ್ಯಾರ್ಥಿ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಮೆದಿಕೆರನಹಳ್ಳಿಯ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ.
ಎಸ್.ಸುನೀಲ್ (12) ನೇಣಿಗೆ ಶರಣಾದ ವಿದ್ಯಾರ್ಥಿ ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಎಸ್ಪಿ ಸಿ.ಬಿ ರಿಷ್ಯಂತ್ಸಾಲಗಟ್ಟೆ ಗ್ರಾಮದ ಸುರೇಶ್ ಹಾಗೂ ಕವಿತಾ ದಂಪತಿಯ ಪುತ್ರ ಸುನೀಲ್, ಮೆದಿಕೆರನಹಳ್ಳಿಯ ಮೊರಾರ್ಜಿ ವಸತಿ ಶಾಲೆಯಲ್ಲಿ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಇಲ್ಲಿ ವ್ಯಾಸಂಗ ಮಾಡಲು ಇಷ್ಟವಿಲ್ಲದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬುವುದು ಶಾಲೆ ಸಿಬ್ಬಂದಿ ಅಭಿಪ್ರಾಯ.
ಈ ಹಿಂದೆ ಸುನೀಲ್ ಮುಗ್ಗಿದರಾಗಿಹಳ್ಳಿ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಇತ್ತೀಚೆಗೆ ಪೋಷಕರ ಮನವಿ ಮೇರೆಗೆ ಮ್ಯೂಚುವಲ್ ಆಧಾರದ ಮೇಲೆ ಮೆಗಿನಕೆರೆ ವಸತಿ ಶಾಲೆಗೆ ದಾಖಲಾಗಿದ್ದ. ಆತ್ಮಹತ್ಯೆಗೆ ಶರಣಾಗುವ ದಿನ ಪೋಷಕರಿಗೆ ಕರೆ ಮಾಡಿದ್ದ ಸುನೀಲ್ ಶಾಲೆಯಿಂದ ಕರೆದುಕೊಂಡು ಹೋಗುವಂತೆ ಮನವಿ ಮಾಡಿದ್ದನಂತೆ. ಪೋಷಕರು ಬಾರದೇ ಇದ್ದದ್ದರಿಂದ ಮನನೊಂದು ಶಾಲೆಯ ಶೌಚಾಲಯದಲ್ಲಿ ನೇಣಿಗೆ ಶರಣಾಗಿದ್ದಾನೆ ಎನ್ನಲಾಗ್ತಿದೆ.
ಈ ಸಂಬಂಧ ಬಿಳಿಚೋಡ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾಧಿಕಾರಿ ಶಿವಾನಂದ್ ಕಪಾಶಿ, ಎಸ್ಪಿ ಸಿ.ಬಿ ರಿಷ್ಯಂತ್ ಘಟನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
Davanagere School student force Parents to take him home commits suicide in the school toilet when parents didn't come to pick him home. He was constantly calling his parents to take him home. But when parents didn't respond to take him home he committed suicide by hanging himself in the school toilet.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm