ಬ್ರೇಕಿಂಗ್ ನ್ಯೂಸ್
25-08-22 10:50 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 25 : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಬರುವ ಟ್ರಸ್ಟ್ ಮತ್ತು ಪ್ರತಿಷ್ಠಾನಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಮಾಡುವಲ್ಲಿ ಸರ್ಕಾರ ಎಡವಟ್ಟು ಮಾಡಿಕೊಂಡಿದೆ. ಜೀವಂತ ಇಲ್ಲದವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನವನ್ನು ಸರ್ಕಾರ ನೀಡಿದ್ದು ನಗೆಪಾಟಲಿಗೀಡಾಗಿದೆ.
ದಿವಂಗತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಪತ್ನಿ ದಿವಂಗತ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿಗೂ ಸದಸ್ಯ ಸ್ಥಾನ ನೀಡಿ ಸರ್ಕಾರ ಮಹಾ ಎಡವಟ್ಟು ಮಾಡಿದೆ. ಚಿಕ್ಕಮಗಳೂರಿನ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯರಾಗಿ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿ ಹೆಸರನ್ನು ಹೆಸರಿಸಲಾಗಿದೆ.
ಕಳೆದ ವರ್ಷದ ಡಿಸೆಂಬರ್ನಲ್ಲಿ ಹೃದಯಾಘಾತದಿಂದ ರಾಜೇಶ್ವರಿ ಅವರು ನಿಧನರಾಗಿದ್ದರು. ಆದರೆ ಅವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನ ನೀಡಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳ ಎಡವಟ್ಟಿನಿಂದ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ. ಸದಸ್ಯರ ಹೆಸರನ್ನು ಅಂತಿಮಗೊಳಿಸುವ ವೇಳೆ ಅವರ ಸ್ಥಿತಿ ಹೇಗಿದೆ ಎನ್ನುವ ಬಗ್ಗೆ ತಿಳಿದುಕೊಳ್ಳುವ ವ್ಯವಧಾನವೂ ಇಲ್ಲವೇ ಎನ್ನುವಂತಾಗಿದೆ.
Kannada cultural department makes big blunders by making dead people as it's members.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm