ಬ್ರೇಕಿಂಗ್ ನ್ಯೂಸ್
30-08-22 11:06 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 30: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ಕಾರಣದಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ಸರ್ಕಾರಿ ಹಾಗೂ ಖಾಸಗಿ ಕಚೇರಿಗಳು, ವಸತಿ ಸಮುಚ್ಚಯಗಳ ಸಾಮಾನ್ಯ ಪ್ರದೇಶಗಳು, ಛತ್ರಗಳು, ಚಿತ್ರಮಂದಿರಗಳು, ಶಾಪಿಂಗ್ ಮಾಲ್ಗಳು, ಬಸ್, ಮೆಟ್ರೊ ರೈಲು, ರೈಲುಗಳು ಮತ್ತು ಇತರ ಸಾಮಾನ್ಯ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಹೋಟೆಲ್, ಕ್ಲಬ್, ರೆಸ್ಟೋರೆಂಟ್, ಪಬ್, ಬಾರ್ಗಳಲ್ಲಿ ಆಹಾರ ಸೇವನೆಯ ಸಮಯವನ್ನು ಹೊರತುಪಡಿಸಿದ ಅವಧಿಯಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ. ಶಿಕ್ಷಣ ಸಂಸ್ಥೆಗಳಲ್ಲಿ ಐದು ವರ್ಷಕ್ಕಿಂತ ಮೇಲಿನ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಗೌರಿ ಹಬ್ಬ, ಗಣೇಶ ಚತುರ್ಥಿ, ಓಣಂ, ಅನಂತ ಪದ್ಮನಾಭ ವ್ರತ, ವಿಶ್ವಕರ್ಮ ಜಯಂತಿ, ಮಹಾಲಯ ಅಮಾವಾಸ್ಯೆ ದಿನಗಳಂದು ಜನರು ಗುಂಪು ಸೇರದಂತೆ ತಡೆಯಬೇಕು. ಗಣೇಶೋತ್ಸವವನ್ನು ಹೊರಾಂಗಣ ಪ್ರದೇಶಗಳಲ್ಲಿ ಆಚರಿಸುವುದು ಸೂಕ್ತ. ಜನರ ದೇಹದ ತಾಪಮಾನ ಪರೀಕ್ಷೆ ನಡೆಸಲು ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆ ಅಳವಡಿಸಬೇಕು. ಸ್ಯಾನಿಟೈಸರ್ ಒದಗಿಸಬೇಕು. ಒಳಾಂಗಣದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸೂಚನೆ ನೀಡಲಾಗಿದೆ.
It is mandatory to wear masks in hotels, clubs, restaurants, pubs, bars for periods other than the time of eating. Children above the age of five years should compulsorily wear masks in educational institutions, the circular said.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm