ಬ್ರೇಕಿಂಗ್ ನ್ಯೂಸ್
03-08-20 01:15 pm Headline Karnataka News Network ಕರ್ನಾಟಕ
ಬೆಳಗಾವಿ (ಆ.03): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೊರೊನಾ ಪಾಸಿಟಿವ್ ಆದ ಬಳಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಮ್ಮ ಸಂಪರ್ಕ ಕ್ಕೆ ಬಂದವರೆಲ್ಲಾ ಸುರಕ್ಷತೆಯ ದೃಷ್ಠಿಯಿಂದ ಸೆಲ್ಫ್ ಕ್ವಾರಂಟೈನ್ ಆಗಲು ಸೂಚಿಸಿದ್ದರು.ಆದರೆ ಸಿ ಎಂ ಸೂಚನೆಗೆ ಡೊಂಟ್ ಕ್ಯಾರ್ ಅಂದಿರುವ ಡಿ ಸಿ ಎಂ ಲಕ್ಷ್ಮಣ ಸವದಿ ಜನರ ಸುರಕ್ಷತೆಯನ್ನು ಲೆಕ್ಕಿಸದೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ.
ಸಿಎಂ ಭೇಟಿ ಬಳಿಕ ಸೆಲ್ಫ್ ಕ್ವಾರಂಟೈನ್ ಆಗದೆ ಡಿಸಿಎಂ ಲಕ್ಷ್ಮಣ ಸವದಿ, ನೂರಾರ ಜನರನ್ನು ಸೇರಿಸಿ ನೂತನ ಆರ್ಟಿಓ ಕಚೇರಿ ಉದ್ಘಾಟಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ನೂತನ ಆರ್ಟಿಓ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ 250 ಕ್ಕೂ ಹೆಚ್ಚು ಜನರು ಭಾಗಿದ್ದರು.
ಆರ್ಟಿಓ ಕಚೇರಿ ಸಮಾರಂಭದಲ್ಲಿ ಕೊವಿಡ್ ನಿಯಮಗಳನ್ನು ಗಾಳಿಗೆ ತೂರಿದ ಡಿಸಿಎಂ ಸವದಿ, ಸಚಿವ ಶ್ರೀಮಂತ ಪಾಟೀಲ, ಮತ್ತಿತರು ಸಾಮಾಜಿಕ ಅಂತರ ಮರೆತು ಕಚೇರಿ ಉದ್ಘಾಟಿಸಿದ್ದಾರೆ.ಅಥಣಿ ಶಾಸಕ ಮಹೇಶ ಕುಮಟಳ್ಳಿ, ಕುಡಚಿ ಶಾಸಕ ಪಿ ರಾಜೀವ್ ಕೂಡ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ಕುರಿತು ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಕೊರೊನಾ ಬಗ್ಗೆ ಎಚ್ಚರಿಕೆಯಿಂದಿರಿ ಎಂದ ಹೇಳುವ ಸರಕಾರದ ಪ್ರತಿನಿಧಿಗಳೇ ಕೊರೊನಾ ಸೂಪರ್ ಸ್ಪ್ರೆಡ್ಡರ್ ಆಗ್ತಾರ ಅನ್ನೂ ಭಯ ಜನರನ್ನು ಕಾಡ ತೊಡಗಿದೆ. ಜನರಿಗೊಂದು ನ್ಯಾಯ ಜನಪ್ರತಿನಿಧಿಗಳಿಗೆ ಒಂದು ನ್ಯಾಯನಾ ಎಂದು ಸಾರ್ವಜನಿಕರು ಪ್ರಶ್ನೆ ಮಾಡತೊಡಗಿದ್ದಾರೆ.
ಸಾಮಾನ್ಯ ಜನರ ಸಭೆ, ಸಮಾರಂಭಗಳಿಗೆ ಅನ್ವಯಿಸುವ ನಿಯಮಗಳು ಜನಪ್ರತಿನಿಧಗಳಿಗೆ ಏಕೆ ಇಲ್ವೆ?
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm