ಬ್ರೇಕಿಂಗ್ ನ್ಯೂಸ್
01-09-22 10:46 pm HK News Desk ಕರ್ನಾಟಕ
ಚಿತ್ರದುರ್ಗ, ಸೆ.1: ಪ್ರೌಢ ಶಾಲೆಯ ಮಕ್ಕಳ ಮೇಲೆ ಅತ್ಯಾಚಾರ ಆರೋಪದಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ಎದುರಿಸುತ್ತಿದ್ದ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತ ಬಾಲಕಿಯರ ಹೇಳಿಕೆಯನ್ನು ಕೋರ್ಟಿನಲ್ಲಿ ದಾಖಲು ಮಾಡಲಾಗಿತ್ತು. ಸಿಆರ್ ಪಿಸಿ 164 ಕಲಂ ಅಡಿ ಹೇಳಿಕೆಯನ್ನು ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು. ಹೇಳಿಕೆಯ ಬಳಿಕ ಅತ್ಯಾಚಾರ ಆರೋಪಕ್ಕೆ ಪ್ರಬಲ ಪುರಾವೆ ಸಿಕ್ಕಿದೆ ಎನ್ನಲಾಗುತ್ತಿದ್ದು ಪ್ರಮುಖ ಆರೋಪಿ ಸ್ವಾಮೀಜಿಯನ್ನು ಬಂಧಿಸಲಾಗಿದೆ.
ಗುರುವಾರ ಸಂಜೆ ಹಾಸ್ಟೆಲ್ ವಾರ್ಡನ್ ರಶ್ಮಿ ಅವರನ್ನು ವಿಚಾರಣೆ ನಡೆಸಲಾಗಿತ್ತು. ಸ್ವಾಮೀಜಿಯ ಲೈಂಗಿಕ ಕಿರುಕುಳಕ್ಕೆ ಸಾಥ್ ನೀಡಿದ್ದು ಮತ್ತು ಮಕ್ಕಳನ್ನು ಮನವೊಲಿಸಿ ಸ್ವಾಮೀಜಿ ಬಳಿಗೆ ಕಳಿಸಿಕೊಡುತ್ತಿದ್ದ ಆರೋಪ ರಶ್ಮಿ ಮೇಲಿತ್ತು. ಆಕೆಯ ಹೇಳಿಕೆ ಪಡೆದ ಬಳಿಕ ಮುರುಘಾ ಶ್ರೀಗಳನ್ನು ಬಂಧಿಸುವ ನಿರ್ಧಾರಕ್ಕೆ ಬರಲಾಗಿದೆ. ಅದರಂತೆ, ಪ್ರಕರಣ ದಾಖಲಾದ ಏಳು ದಿನಗಳ ಬಳಿಕ ಆರೋಪಿ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಬಲ ಲಿಂಗಾಯತ ಸ್ವಾಮೀಜಿಯಾಗಿದ್ದರಿಂದ ಬಂಧಿಸಿದರೆ ಸಮುದಾಯದ ವಿರೋಧ ಕಟ್ಟಿಕೊಳ್ಳುವ ಭಯದಲ್ಲಿ ರಾಜ್ಯ ಸರಕಾರ ಬಂಧನಕ್ಕೆ ಮುಂದಾಗಿರಲಿಲ್ಲ. ಆದರೆ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದ್ದರಿಂದ ಮಕ್ಕಳ ಹೇಳಿಕೆಯನ್ನು ಕೋರ್ಟ್ ಮುಂದೆ ದಾಖಲಿಸಲಾಗಿತ್ತು. ಅದೇ ಸ್ವಾಮೀಜಿಗೆ ಮುಳುವಾಗಿ ಪರಿಣಮಿಸಿದೆ.
Sharanaru Muruga Mutt Seer Shivamurthy Murugha arrested in sexual harassment case.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm