ಬ್ರೇಕಿಂಗ್ ನ್ಯೂಸ್
07-10-20 09:20 am Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 07: ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿರುವ ರಾಜ್ಯ ಸರ್ಕಾರ ಇದೀಗ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ.
ರಾಜ್ಯದಲ್ಲಿ ಪ್ರಾಥಮಿಕ, ದ್ವಿತೀಯ ಸಂಪರ್ಕಿತರಿಗೆ ಕೊರೋನಾ ಸೋಂಕಿನ ಪರೀಕ್ಷೆ ಕಡ್ಡಾಯಗೊಳಿಸಲು ಆದೇಶಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಈ ಕುರಿತು ಆದೇಶ ಹೊರಡಿಸಲಾಗಿದ್ದು, ಕೋವಿಡ್ ಸೋಂಕಿತರ ಸಂಪರ್ಕಕ್ಕೆ ಒಳಗಾದ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರು ಸೇರಿದಂತೆ ಲಕ್ಷಣವಿರುವ ವ್ಯಕ್ತಿಗಳು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕಿದೆ.
ಹೊಸ ಆದೇಶದಲ್ಲಿ ಯಾರೆಲ್ಲಾ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕು ಎಂದು ಸ್ಪಷ್ಟವಾಗಿ ಹೇಳಲಾಗಿದ್ದು, ಉಸಿರಾಟ ಸಂಬಂಧಿ ತೊಂದರೆಗಳಿಂದ ಬಳಲುತ್ತಿರುವ ರೋಗಿಗಳು, ಕೊರೋನಾ ಚಿಕಿತ್ಸೆಯಲ್ಲಿ ತೊಡಗಿರುವ ಸಿಬ್ಬಂದಿ, ಆರೋಗ್ಯ ಸೇವಾ ಕ್ಷೇತ್ರದ ಕಾರ್ಯಕರ್ತರು, ಕಂಟೈನ್ ಮೆಂಟ್, ಬಫರ್ ವಲಯದಲ್ಲಿರುವ ವ್ಯಕ್ತಿಗಳು, ಆರೋಗ್ಯ ಸಿಬ್ಬಂದಿ ಗುರುತಿಸಲ್ಪಡುವ ಯಾವುದೇ ವ್ಯಕ್ತಿ ಅಥವಾ ಕೊರೋನಾ ಶಂಕಿತ ವ್ಯಕ್ತಿಗಳು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕಿದೆ .
ಈ ಆದೇಶವನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಸುಗ್ರೀವಾಜ್ಞೆ - 2020ರ 4ನೇ ವಿಧಿಯಡಿ ಹೊರಡಿಸಲಾಗಿದ್ದು, ಆದೇಶ ಜಾರಿಯ ಹೊಣೆಯನ್ನು ಜಿಲ್ಲಾಧಿಕಾರಿಗಳು ಅಥವಾ ಮುನಿಸಿಪಲ್ ಕಮಿಷನರ್ ಅವರಿಗೆ ವಹಿಸಲಾಗಿದೆ. ಈ ಸುಗ್ರೀವಾಜ್ಞೆ ಪ್ರಕಾರ, ಸರ್ಕಾರ ಸೂಚಿಸಿದರೂ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳದವರಿಗೆ 50 ಸಾವಿರ ರು.ವರೆಗೆ ದಂಡ ಹಾಗೂ 6 ತಿಂಗಳಿಂದ 3 ವರ್ಷದವರೆಗೆ ಶಿಕ್ಷೆ ವಿಧಿಸುವ ಅವಕಾಶವಿದೆ
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm