ಬ್ರೇಕಿಂಗ್ ನ್ಯೂಸ್
07-10-20 09:20 am Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 07: ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿರುವ ರಾಜ್ಯ ಸರ್ಕಾರ ಇದೀಗ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ.
ರಾಜ್ಯದಲ್ಲಿ ಪ್ರಾಥಮಿಕ, ದ್ವಿತೀಯ ಸಂಪರ್ಕಿತರಿಗೆ ಕೊರೋನಾ ಸೋಂಕಿನ ಪರೀಕ್ಷೆ ಕಡ್ಡಾಯಗೊಳಿಸಲು ಆದೇಶಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಈ ಕುರಿತು ಆದೇಶ ಹೊರಡಿಸಲಾಗಿದ್ದು, ಕೋವಿಡ್ ಸೋಂಕಿತರ ಸಂಪರ್ಕಕ್ಕೆ ಒಳಗಾದ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರು ಸೇರಿದಂತೆ ಲಕ್ಷಣವಿರುವ ವ್ಯಕ್ತಿಗಳು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕಿದೆ.

ಹೊಸ ಆದೇಶದಲ್ಲಿ ಯಾರೆಲ್ಲಾ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕು ಎಂದು ಸ್ಪಷ್ಟವಾಗಿ ಹೇಳಲಾಗಿದ್ದು, ಉಸಿರಾಟ ಸಂಬಂಧಿ ತೊಂದರೆಗಳಿಂದ ಬಳಲುತ್ತಿರುವ ರೋಗಿಗಳು, ಕೊರೋನಾ ಚಿಕಿತ್ಸೆಯಲ್ಲಿ ತೊಡಗಿರುವ ಸಿಬ್ಬಂದಿ, ಆರೋಗ್ಯ ಸೇವಾ ಕ್ಷೇತ್ರದ ಕಾರ್ಯಕರ್ತರು, ಕಂಟೈನ್ ಮೆಂಟ್, ಬಫರ್ ವಲಯದಲ್ಲಿರುವ ವ್ಯಕ್ತಿಗಳು, ಆರೋಗ್ಯ ಸಿಬ್ಬಂದಿ ಗುರುತಿಸಲ್ಪಡುವ ಯಾವುದೇ ವ್ಯಕ್ತಿ ಅಥವಾ ಕೊರೋನಾ ಶಂಕಿತ ವ್ಯಕ್ತಿಗಳು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕಿದೆ .
ಈ ಆದೇಶವನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಸುಗ್ರೀವಾಜ್ಞೆ - 2020ರ 4ನೇ ವಿಧಿಯಡಿ ಹೊರಡಿಸಲಾಗಿದ್ದು, ಆದೇಶ ಜಾರಿಯ ಹೊಣೆಯನ್ನು ಜಿಲ್ಲಾಧಿಕಾರಿಗಳು ಅಥವಾ ಮುನಿಸಿಪಲ್ ಕಮಿಷನರ್ ಅವರಿಗೆ ವಹಿಸಲಾಗಿದೆ. ಈ ಸುಗ್ರೀವಾಜ್ಞೆ ಪ್ರಕಾರ, ಸರ್ಕಾರ ಸೂಚಿಸಿದರೂ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳದವರಿಗೆ 50 ಸಾವಿರ ರು.ವರೆಗೆ ದಂಡ ಹಾಗೂ 6 ತಿಂಗಳಿಂದ 3 ವರ್ಷದವರೆಗೆ ಶಿಕ್ಷೆ ವಿಧಿಸುವ ಅವಕಾಶವಿದೆ
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm