ಬ್ರೇಕಿಂಗ್ ನ್ಯೂಸ್
03-09-22 06:08 pm HK News Desk ಕರ್ನಾಟಕ
ಶಿವಮೊಗ್ಗ, ಸೆ.3 : ಇತ್ತೀಚೆಗೆ ಸಾವರ್ಕರ್ ಬ್ಯಾನರ್ ವಿವಾದ ಸಂದರ್ಭದಲ್ಲಿ ಪ್ರೇಮ್ ಸಿಂಗ್ ಎಂಬ ಯುವಕನಿಗೆ ಚೂರಿ ಇರಿತ ನಡೆದಿತ್ತು. ಪ್ರಕರಣದಲ್ಲಿ ಪ್ರಮುಖ ಆರೋಪಿ ಜಬೀವುಲ್ಲಾ ಎಂಬಾತನನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಜಬೀವುಲ್ಲಾನಿಗೆ ಉಗ್ರರ ಜತೆ ಸಂಬಂಧ ಇರುವುದು ತಿಳಿದುಬರುತ್ತಿದೆ. ಸದ್ಯದಲ್ಲೇ ಈ ಪ್ರಕರಣವನ್ನು ಎನ್ಐಎ ಗೆ ಹಸ್ತಾಂತರ ಮಾಡುತ್ತೇವೆ ಎಂದು ಹೇಳಿದ್ದಾರೆ.
ಮುರುಘಾ ಶ್ರೀಗಳ ಬಂಧನ ಕುರಿತ ಪ್ರಶ್ನೆಗೆ, ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಇದರಲ್ಲಿ ಸರಕಾರ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ. ತನಿಖೆ ದೃಷ್ಟಿಯಿಂದ ಹೆಚ್ಚಿಗೆ ಏನನ್ನೂ ಹೇಳುವುದಿಲ್ಲ. ಮುರುಘಾ ಮಠಕ್ಕೆ ಸೂಕ್ತ ಬಂದೋಬಸ್ತ್ ಕಲ್ಪಿಸಲಾಗಿದ್ದು, 7 ಕೆಎಸ್ ಆರ್ ಪಿ ತುಕಡಿ ನಿಯೋಜಿಸಲಾಗಿದೆ ಎಂದರು.

ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿ, ರಾಜ್ಯದ ಬಗ್ಗೆ ಮೋದಿಯವರಿಗೆ ವಿಶೇಷ ಆಸಕ್ತಿ ಇದೆ. ತಿಂಗಳಿಗೊಮ್ಮೆ ಭೇಟಿ ನೀಡುವುದಾಗಿ ಹೇಳಿದ್ದಾರೆ. ಚುನಾವಣೆಗೆ ನಾವು ಸಿದ್ಧರಾಗಿದ್ದೇವೆ. ಸೆ.8 ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದರು.

ಮೋದಿ ಮಳೆಹಾನಿಯಾದ ವೇಳೆ ಭೇಟಿ ನೀಡಿಲ್ಲ ಎಂಬ ಹೆಚ್ ಡಿಕೆ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿ, ಒಬ್ಬ ಪ್ರಧಾನಿಯಾಗಿ ಏನು ಕೆಲಸ ಮಾಡಬೇಕೋ ಅದನ್ನು ಮೋದಿ ಮಾಡುತ್ತಾರೆ. ಮಾಜಿ ಸಿಎಂ ಆಗಿ ಅವರ ಹೇಳಿಕೆ ಸರಿಯಲ್ಲ. ಮಳೆ ಹಾನಿಗೆ ಸರಕಾರ ಏನೇನು ಕ್ರಮ ಕೈಗೊಳ್ಳಬೇಕೋ ಅದನ್ನು ಕೈಗೊಂಡಿದೆ ಎಂದರು.
The Karnataka government has decided to hand over the investigation of the stabbing case following the row over installation of Veer Savarkar's flex in Shivamogga to the National Investigation Agency (NIA).Home Minister Araga Jnanendra on Saturday stated that, "the incident of stabbing to Prem Singh in connection with Veer Savarkar flex removal will be handed over to the NIA soon."
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
17-01-26 01:47 pm
HK News Desk
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm