ಬ್ರೇಕಿಂಗ್ ನ್ಯೂಸ್
04-09-22 02:09 pm HK News Desk ಕರ್ನಾಟಕ
ಮೈಸೂರು, ಸೆ.4: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲು ಕಾರಣವಾಗಿರುವ ಮೈಸೂರಿನ ಸ್ವಯಂಸೇವಾ ಸಂಸ್ಥೆ ಒಡನಾಡಿ ಸಿಬ್ಬಂದಿಗೆ ಕೊಲ್ಲುವುದಾಗಿ ಬೆದರಿಕೆ ಕರೆ ಬಂದಿದ್ದು ರಕ್ಷಣೆಗಾಗಿ ಪೊಲೀಸರ ಮೊರೆ ಹೋಗಿದ್ದಾರೆ.
ಒಡನಾಡಿ ಸಂಸ್ಥೆಯ ಸ್ಟಾನ್ಲಿ, ಪರಶು ಹಾಗೂ ಸಿಬ್ಬಂದಿಗೆ ಬೆದರಿಕೆ ಕರೆಗಳು ಬರುತ್ತಿದ್ದು ಪೊಲೀಸ್ ರಕ್ಷಣೆ ನೀಡುವಂತೆ ಮೈಸೂರು ಪೊಲೀಸ್ ಆಯುಕ್ತ ಚಂದ್ರಗುಪ್ತ ಅವರಿಗೆ ಪತ್ರ ಬರೆದು ಕೋರಿದ್ದಾರೆ. ಪ್ರಕರಣದಿಂದ ಹಿಂದೆ ಸರಿಯಬೇಕು, ಇಲ್ಲದಿದ್ದರೆ ಎಲ್ಲರನ್ನೂ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮೈಸೂರು ಪೊಲೀಸ್ ಆಯುಕ್ತರಿಗೆ ಬರೆದ ಪತ್ರದಲ್ಲಿ ಆತಂಕ ಹೇಳಿದ್ದಾರೆ.
ಒಡನಾಡಿ ಸೇವಾ ಸಂಸ್ಥೆ ಸರ್ಕಾರೇತರ ಸಾಮಾಜಿಕ ಸೇವಾ ಕಾರ್ಯ ನಡೆಸುತ್ತಿರುವ ಸಂಸ್ಥೆಯಾಗಿದ್ದು ಮೈಸೂರಿನ ಇಲವಾಲ ಹೋಬಳಿಯ ಬೋಗಾದಿ ಎಂಬಲ್ಲಿ ಕಚೇರಿ ಹೊಂದಿದೆ. ಲೈಂಗಿಕವಾಗಿ ಶೋಷಿಸಲ್ಪಟ್ಟ ಮಕ್ಕಳು ಮತ್ತು ಮಹಿಳೆಯರನ್ನು ರಕ್ಷಿಸುವುದು, ಅವರಿಗೆ ಪುನರ್ವಸತಿ ಕಲ್ಪಿಸುವುದು, ಮಹಿಳೆಯರ ಸಬಲೀಕರಣ ಇತ್ಯಾದಿ ಸೇವಾ ಕಾರ್ಯಗಳನ್ನು ಈ ಸಂಸ್ಥೆ ಮಾಡುತ್ತಿದೆ. 1989ರಲ್ಲಿ ಕೆ. ವಿ. ಸ್ಟಾನ್ಲಿ ಮತ್ತು ಎಂ.ಎಲ್. ಪರಶುರಾಮ ಸಂಸ್ಥೆ ಆರಂಭಿಸಿದ್ದು 1992ರಲ್ಲಿ ಅಧಿಕೃತ ಸಂಸ್ಥೆಯಾಗಿ ನೋಂದಣಿಯಾಗಿತ್ತು.
Murugha math seer sexual assault case Mysuru man receives threat for supporting girls.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm