ಬ್ರೇಕಿಂಗ್ ನ್ಯೂಸ್
05-09-22 05:23 pm HK News Desk ಕರ್ನಾಟಕ
ಬಳ್ಳಾರಿ, ಸೆ.5 : ಈಜಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಬಾಲಕನ ಶವವನ್ನು ಉಪ್ಪಿನಲ್ಲಿ ಮಲಗಿಸಿದರೆ ಬದುಕುತ್ತಾರೆಂಬ ನಂಬಿಕೆಯಿಂದ ಉಪ್ಪಿನಲ್ಲಿ ಮುಚ್ಚಿಟ್ಟು ಮಲಗಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರವಾರ ಗ್ರಾಮದಲ್ಲಿ ನಡೆದಿದೆ.
ನೀರು ತುಂಬಿದ್ದ ಕೆರೆಯಲ್ಲಿ ಈಜಲು ಹೋಗಿದ್ದ ಸಿರವಾರ ಗ್ರಾಮದ ಶೇಖರಪ್ಪ ಎಂಬವರ ಮಗ ಸುರೇಶ್(10) ಎಂಬ ಬಾಲಕ ಈಜು ತಿಳಿಯದೆ ಸಾವು ಕಂಡಿದ್ದ. ಭಾನುವಾರ ಸ್ನೇಹಿತರೊಂದಿಗೆ ಈಜಾಡಲು ಹೋಗಿದ್ದಾಗ ಘಟನೆ ನಡೆದಿತ್ತು. ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಪೋಷಕರು ಮತ್ತು ಗ್ರಾಮಸ್ಥರು ಬಾಲಕನ ಶವ ಪತ್ತೆ ಮಾಡಿ ಮನೆಗೆ ತಂದಿದ್ದರು.
ಉಪ್ಪಿನಲ್ಲಿ ಮಲಗಿಸಿದರೆ ಕೆಲವೊಮ್ಮೆ ಬದುಕುತ್ತಾರೆಂಬ ನಂಬಿಕೆಯಿಂದ ನಾಲ್ಕು ತಾಸು ಕಾಲ ಪೋಷಕರು ಉಪ್ಪಿನಲ್ಲಿ ಶವ ಮಲಗಿಸಿಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ನೋಡಿದ್ದ ಪೋಷಕರು ಇಡೀ ದೇಹವನ್ನು ಉಪ್ಪಿನಲ್ಲಿ ಹುದುಗಿಸಿ ಮಲಗಿಸಿದ್ದಾರೆ. ಕೊನೆಗೆ ಮಗು ಬದುಕುವುದಿಲ್ಲ ಎಂದು ತಿಳಿದು ಫೋಷಕರು ಅಂತ್ಯಸಂಸ್ಕಾರ ನಡೆಸಿದ್ದಾರೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಶವವನ್ನು ಉಪ್ಪಿನಲ್ಲಿ ಮಲಗಿಸಿದ ಫೋಟೋಗಳು ವೈರಲ್ ಆಗಿವೆ.
Bellary 10 year old youth dies After drowning but parents dump him in salt thinking He can get back life.
22-06-26 03:44 pm
HK News Staffer
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm