ಬ್ರೇಕಿಂಗ್ ನ್ಯೂಸ್
05-09-22 05:23 pm HK News Desk ಕರ್ನಾಟಕ
ಬಳ್ಳಾರಿ, ಸೆ.5 : ಈಜಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಬಾಲಕನ ಶವವನ್ನು ಉಪ್ಪಿನಲ್ಲಿ ಮಲಗಿಸಿದರೆ ಬದುಕುತ್ತಾರೆಂಬ ನಂಬಿಕೆಯಿಂದ ಉಪ್ಪಿನಲ್ಲಿ ಮುಚ್ಚಿಟ್ಟು ಮಲಗಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರವಾರ ಗ್ರಾಮದಲ್ಲಿ ನಡೆದಿದೆ.
ನೀರು ತುಂಬಿದ್ದ ಕೆರೆಯಲ್ಲಿ ಈಜಲು ಹೋಗಿದ್ದ ಸಿರವಾರ ಗ್ರಾಮದ ಶೇಖರಪ್ಪ ಎಂಬವರ ಮಗ ಸುರೇಶ್(10) ಎಂಬ ಬಾಲಕ ಈಜು ತಿಳಿಯದೆ ಸಾವು ಕಂಡಿದ್ದ. ಭಾನುವಾರ ಸ್ನೇಹಿತರೊಂದಿಗೆ ಈಜಾಡಲು ಹೋಗಿದ್ದಾಗ ಘಟನೆ ನಡೆದಿತ್ತು. ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಪೋಷಕರು ಮತ್ತು ಗ್ರಾಮಸ್ಥರು ಬಾಲಕನ ಶವ ಪತ್ತೆ ಮಾಡಿ ಮನೆಗೆ ತಂದಿದ್ದರು.
ಉಪ್ಪಿನಲ್ಲಿ ಮಲಗಿಸಿದರೆ ಕೆಲವೊಮ್ಮೆ ಬದುಕುತ್ತಾರೆಂಬ ನಂಬಿಕೆಯಿಂದ ನಾಲ್ಕು ತಾಸು ಕಾಲ ಪೋಷಕರು ಉಪ್ಪಿನಲ್ಲಿ ಶವ ಮಲಗಿಸಿಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ನೋಡಿದ್ದ ಪೋಷಕರು ಇಡೀ ದೇಹವನ್ನು ಉಪ್ಪಿನಲ್ಲಿ ಹುದುಗಿಸಿ ಮಲಗಿಸಿದ್ದಾರೆ. ಕೊನೆಗೆ ಮಗು ಬದುಕುವುದಿಲ್ಲ ಎಂದು ತಿಳಿದು ಫೋಷಕರು ಅಂತ್ಯಸಂಸ್ಕಾರ ನಡೆಸಿದ್ದಾರೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಶವವನ್ನು ಉಪ್ಪಿನಲ್ಲಿ ಮಲಗಿಸಿದ ಫೋಟೋಗಳು ವೈರಲ್ ಆಗಿವೆ.
Bellary 10 year old youth dies After drowning but parents dump him in salt thinking He can get back life.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm