ಬ್ರೇಕಿಂಗ್ ನ್ಯೂಸ್
05-09-22 05:23 pm HK News Desk ಕರ್ನಾಟಕ
ಬಳ್ಳಾರಿ, ಸೆ.5 : ಈಜಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಬಾಲಕನ ಶವವನ್ನು ಉಪ್ಪಿನಲ್ಲಿ ಮಲಗಿಸಿದರೆ ಬದುಕುತ್ತಾರೆಂಬ ನಂಬಿಕೆಯಿಂದ ಉಪ್ಪಿನಲ್ಲಿ ಮುಚ್ಚಿಟ್ಟು ಮಲಗಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರವಾರ ಗ್ರಾಮದಲ್ಲಿ ನಡೆದಿದೆ.
ನೀರು ತುಂಬಿದ್ದ ಕೆರೆಯಲ್ಲಿ ಈಜಲು ಹೋಗಿದ್ದ ಸಿರವಾರ ಗ್ರಾಮದ ಶೇಖರಪ್ಪ ಎಂಬವರ ಮಗ ಸುರೇಶ್(10) ಎಂಬ ಬಾಲಕ ಈಜು ತಿಳಿಯದೆ ಸಾವು ಕಂಡಿದ್ದ. ಭಾನುವಾರ ಸ್ನೇಹಿತರೊಂದಿಗೆ ಈಜಾಡಲು ಹೋಗಿದ್ದಾಗ ಘಟನೆ ನಡೆದಿತ್ತು. ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಪೋಷಕರು ಮತ್ತು ಗ್ರಾಮಸ್ಥರು ಬಾಲಕನ ಶವ ಪತ್ತೆ ಮಾಡಿ ಮನೆಗೆ ತಂದಿದ್ದರು.
ಉಪ್ಪಿನಲ್ಲಿ ಮಲಗಿಸಿದರೆ ಕೆಲವೊಮ್ಮೆ ಬದುಕುತ್ತಾರೆಂಬ ನಂಬಿಕೆಯಿಂದ ನಾಲ್ಕು ತಾಸು ಕಾಲ ಪೋಷಕರು ಉಪ್ಪಿನಲ್ಲಿ ಶವ ಮಲಗಿಸಿಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ನೋಡಿದ್ದ ಪೋಷಕರು ಇಡೀ ದೇಹವನ್ನು ಉಪ್ಪಿನಲ್ಲಿ ಹುದುಗಿಸಿ ಮಲಗಿಸಿದ್ದಾರೆ. ಕೊನೆಗೆ ಮಗು ಬದುಕುವುದಿಲ್ಲ ಎಂದು ತಿಳಿದು ಫೋಷಕರು ಅಂತ್ಯಸಂಸ್ಕಾರ ನಡೆಸಿದ್ದಾರೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಶವವನ್ನು ಉಪ್ಪಿನಲ್ಲಿ ಮಲಗಿಸಿದ ಫೋಟೋಗಳು ವೈರಲ್ ಆಗಿವೆ.
Bellary 10 year old youth dies After drowning but parents dump him in salt thinking He can get back life.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
17-01-26 01:47 pm
HK News Desk
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm