ಬ್ರೇಕಿಂಗ್ ನ್ಯೂಸ್
05-09-22 05:23 pm HK News Desk ಕರ್ನಾಟಕ
ಬಳ್ಳಾರಿ, ಸೆ.5 : ಈಜಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಬಾಲಕನ ಶವವನ್ನು ಉಪ್ಪಿನಲ್ಲಿ ಮಲಗಿಸಿದರೆ ಬದುಕುತ್ತಾರೆಂಬ ನಂಬಿಕೆಯಿಂದ ಉಪ್ಪಿನಲ್ಲಿ ಮುಚ್ಚಿಟ್ಟು ಮಲಗಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರವಾರ ಗ್ರಾಮದಲ್ಲಿ ನಡೆದಿದೆ.
ನೀರು ತುಂಬಿದ್ದ ಕೆರೆಯಲ್ಲಿ ಈಜಲು ಹೋಗಿದ್ದ ಸಿರವಾರ ಗ್ರಾಮದ ಶೇಖರಪ್ಪ ಎಂಬವರ ಮಗ ಸುರೇಶ್(10) ಎಂಬ ಬಾಲಕ ಈಜು ತಿಳಿಯದೆ ಸಾವು ಕಂಡಿದ್ದ. ಭಾನುವಾರ ಸ್ನೇಹಿತರೊಂದಿಗೆ ಈಜಾಡಲು ಹೋಗಿದ್ದಾಗ ಘಟನೆ ನಡೆದಿತ್ತು. ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಪೋಷಕರು ಮತ್ತು ಗ್ರಾಮಸ್ಥರು ಬಾಲಕನ ಶವ ಪತ್ತೆ ಮಾಡಿ ಮನೆಗೆ ತಂದಿದ್ದರು.
ಉಪ್ಪಿನಲ್ಲಿ ಮಲಗಿಸಿದರೆ ಕೆಲವೊಮ್ಮೆ ಬದುಕುತ್ತಾರೆಂಬ ನಂಬಿಕೆಯಿಂದ ನಾಲ್ಕು ತಾಸು ಕಾಲ ಪೋಷಕರು ಉಪ್ಪಿನಲ್ಲಿ ಶವ ಮಲಗಿಸಿಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ನೋಡಿದ್ದ ಪೋಷಕರು ಇಡೀ ದೇಹವನ್ನು ಉಪ್ಪಿನಲ್ಲಿ ಹುದುಗಿಸಿ ಮಲಗಿಸಿದ್ದಾರೆ. ಕೊನೆಗೆ ಮಗು ಬದುಕುವುದಿಲ್ಲ ಎಂದು ತಿಳಿದು ಫೋಷಕರು ಅಂತ್ಯಸಂಸ್ಕಾರ ನಡೆಸಿದ್ದಾರೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಶವವನ್ನು ಉಪ್ಪಿನಲ್ಲಿ ಮಲಗಿಸಿದ ಫೋಟೋಗಳು ವೈರಲ್ ಆಗಿವೆ.
Bellary 10 year old youth dies After drowning but parents dump him in salt thinking He can get back life.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm