ಬ್ರೇಕಿಂಗ್ ನ್ಯೂಸ್
07-09-22 04:20 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.7 : ರಾಜ್ಯದ ಪ್ರತಿಷ್ಠಿತ ಮಣಿಪಾಲ್ ಸಂಸ್ಥೆಗೆ ಸೇರಿದ ಮಂಗಳೂರು ಮತ್ತು ಬೆಂಗಳೂರಿನ ವಿವಿಧ ಕಚೇರಿಗಳಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದೇ ವೇಳೆ, ದೇಶಾದ್ಯಂತ 53ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಅಧಿಕಾರಿಗಳು ದಾಳಿಸಿ ನಡೆಸಿದ್ದಾರೆ ಎನ್ನುವ ಮಾಹಿತಿಗಳಿವೆ.
ಕರ್ನಾಟಕ, ದೆಹಲಿ, ರಾಜಸ್ಥಾನ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮುಂಬೈ, ಛತ್ತೀಸ್ಘಡ, ಉತ್ತರಾಖಂಡ್ ರಾಜ್ಯದ ಹಲವು ನಗರಗಳಲ್ಲಿ ಬುಧವಾರ ಮುಂಜಾನೆಯಿಂದಲೇ ದಾಳಿ ನಡೆದಿದೆ. ಐಟಿ ಅಧಿಕಾರಿಗಳು ಇದಕ್ಕಾಗಿ 100ಕ್ಕೂ ಹೆಚ್ಚು ಖಾಸಗಿ ವಾಹನಗಳನ್ನು ಬಳಸಿದ್ದಾರೆ.
ಬೆಂಗಳೂರಿನ ಮಣಿಪಾಲ್ ಸಂಸ್ಥೆ ಮೇಲೂ ದಾಳಿ ನಡೆದಿದ್ದು, ಉಡುಪಿ ಮತ್ತು ಮಂಗಳೂರಿನ ಕಚೇರಿಗಳಲ್ಲೂ ಶೋಧ ನಡೆಸಲಾಗಿದೆ. ಮಣಿಪಾಲ್ ಗ್ರೂಪ್ನ ಹಣಕಾಸು ವಿಭಾಗದಲ್ಲಿ ಶೋಧ ನಡೆಸಿದ್ದಾರೆ.
ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಅಶೋಖ್ ಗೆಹ್ಲೋಟ್ ಅವರ ಅಪ್ತರಾದ ಸಚಿವ ರಾಜೇಂದ್ರ ಯಾದವ್ ಅವರ ಮನೆ ಮತ್ತು ಕಚೇರಿಗಳ ಮೇಲೂ ದಾಳಿ ನಡೆಸಲಾಗಿದೆ. ಇಲ್ಲಿ 300ಕ್ಕೂ ಹೆಚ್ಚು ಪೊಲೀಸರನ್ನು ಬಳಸಿಕೊಳ್ಳಲಾಗಿದೆ.
The Income Tax Department is seen in action mode across the country today. In Delhi, Rajasthan, Uttar Pradesh, Madhya Pradesh, Mumbai, Chhattisgarh, Uttarakhand, and Bangalore, the Income Tax Department team has raided the locations of many big businessmen including Manipal hospitals. In fact, these businessmen were on the target of income tax for tax evasion and political fading. After which today i.e. on Wednesday (September 7) morning, the team raided 53 places in different states of the country. The Income Tax Department has taken this action using 100 vehicles.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm