ಬ್ರೇಕಿಂಗ್ ನ್ಯೂಸ್
07-09-22 10:40 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.7: ಮಣಿಪಾಲ್ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಸೇರಿದ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೈಗ್ರೌಂಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೇರಿದಂತೆ ಮಣಿಪಾಲ್ ಗ್ರೂಪ್ ಸಂಸ್ಥೆಯ 20ಕ್ಕೂ ಹೆಚ್ಚು ಕಡೆ ದಾಳಿ ನಡೆಸಲಾಗಿದೆ ಎನ್ನುವ ಮಾಹಿತಿಗಳಿವೆ.
ಬುಧವಾರ ಬೆಳಗ್ಗೆ 6.30ರ ಸುಮಾರಿಗೆ ಮಂಗಳೂರು ನೋಂದಣಿಯ ಕಾರುಗಳಲ್ಲಿ ಬಂದಿದ್ದ ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ. ತೆರಿಗೆ ವಂಚಿಸುವ ಉದ್ದೇಶದಿಂದ ಲೆಕ್ಕಪತ್ರದಲ್ಲಿ ಅಕ್ರಮ ಎಸಗಲಾಗಿದೆ ಎನ್ನಲಾಗುತ್ತಿದ್ದು, ಇದೇ ಉದ್ದೇಶದಲ್ಲಿ ಮಣಿಪಾಲ್ ಹಾಸ್ಪಿಟಲ್ಸ್ ಮತ್ತು ಶಿಕ್ಷಣ ಕಚೇರಿಗಳಲ್ಲಿ ಪರಿಶೀಲನೆ ನಡೆಸಲಾಗಿದೆ.
ಬೆಂಗಳೂರಿನಲ್ಲಿ 16 ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೆ, ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಹಣಕಾಸು ವಿಭಾಗದ ಕಚೇರಿಗಳಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ಕೈಗೊಂಡಿದ್ದಾರೆ ಎಂದು ಟಿವಿನೈನ್ ವೆಬ್ ಪುಟದಲ್ಲಿ ವರದಿ ಮಾಡಲಾಗಿದೆ.
Sleuths from the Income Tax department conducted raids on Manipal Group of Hospitals on Wednesday (September 7) at Bengaluru, Manipal and other places.Sources in the department said that the raids took place at around 20 locations connected to the group, and they were mainly in places in Bengaluru and Manipal in Udupi district.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm